Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿಯಲ್ಲಿ ನಾಲ್ವರು ಬಾಂಗ್ಲಾ ಪ್ರಜೆಗಳು ಅರೆಸ್ಟ್

Advertisement

ಹುಬ್ಬಳ್ಳಿ: ಅಕ್ರಮವಾಗಿ ದೇಶದ ಒಳಕ್ಕೆ ನುಗ್ಗಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳನ್ನು ಹುಬ್ಬಳ್ಳಿಯ ರೈಲ್ವೆ ರಕ್ಷಾಣ ಪಡೆ (ಆರ್ ಪಿಎಫ್) ಸಿಬ್ಬಂದಿಗಳು ಬಂಧಿಸಿದ್ದಾರೆ.

 

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ.

ಬಂಧಿತರ ಬಳಿ ಯಾವುದೇ ಗುರುತಿನ ದಾಖಲೆಗಳಿರಲಿಲ್ಲ. ಆದಾಗ್ಯೂ ನಾಲ್ವರು ವಿದೇಶಿಗರು ರೈಲಿನಲ್ಲಿ ಪ್ರಯಾಣ ಮಾಡಿ ಹುಬ್ಬಳ್ಳಿವರೆಗೆ ಬಂದಿದ್ದರು.

 

ಸದ್ಯ ನಾಲ್ವರನ್ನು ವಶಕ್ಕೆ ಪಡೆದಿರುವ ಆರ್‌ಪಿಎಫ್ ಸಿಬ್ಬಂದಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ಮುಂದುವರಿದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶನಿ ಜಯಂತಿ ಅಂಗವಾಗಿ ಲೋಕ ಕಲ್ಯಾಣಕ್ಕಾಗಿ ಧನಶ್ರೀ ಶನೇಶ್ವರಸ್ವಾಮಿಗೆ ವಿಶೇಷ ಪೂಜೆಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್ : ಪ್ರಿಯಾಂಕ್ ಖರ್ಗೆ ಲೇವಡಿ ಹುಬ್ಬಳ್ಳಿಯಲ್ಲಿ ನಾಲ್ವರು ಬಾಂಗ್ಲಾ ಪ್ರಜೆಗಳು ಅರೆಸ್ಟ್ ಮೂರನೇ ಮಗುವಿಗೆ 30 ಸಾವಿರ, ನಾಲ್ಕನೇ ಮಗುವಿಗೆ 40 ಸಾವಿರ : ಆಂಧ್ರ ಸಿಎಂ ಘೋಷಣೆ ಮೇ 19 ರಂದು ವಿದ್ಯುತ್ ವ್ಯತ್ಯಯ ಬಾದಾಮಿ ಅಮವಾಸ್ಯೆ ನಿಮಿತ್ತ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ5 ಕೋಟಿ ರೂ. ವೆಚ್ಚದ ಸರ್ಕಾರಿ ಶಾಲಾ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ ವೈದ್ಯರ ನಿರ್ಲಕ್ಷಿಯಿಂದ ಬಾಲಕನ ಸಾವುಅದ್ದೂರಿಯಾಗಿ ನೆರವೇರಿದ ಅತ್ತಿಕುಳ್ಳೆಪಾಳ್ಯ ಶ್ರೀ ಶನೇಶ್ಚರ ಜಯಂತಿ ಮಹೋತ್ಸವರಾಗಿ ಖರೀದಿ ಅವಧಿ ವಿಸ್ತರಿಸಲು ಭಾರತೀಯ ಕಿಸಾನ್ ಸಂಘ ಆಗ್ರಹ