Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಲ್ವರು ಶಂಕಿತ ಉಗ್ರರು ಅರೆಸ್ಟ್

Advertisement
ಲಖನೌ: ಉತ್ತರ ಪ್ರದೇಶದಲ್ಲಿ ಭಾರಿ ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸಿದ್ದ ನಾಲ್ವರು ಶಂಕಿತ ಉಗ್ರರನ್ನು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ.

ಸಾಕಿಬ್ ಸೇರಿದಂತೆ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಕಾಸ್ ಗೆಲ್ವಾತ್, ಪಪ್ಲಾ ಪಂಡಿತ್, ಸಾಕಿಬ್ ಅಲಿಯಾಸ್ ಡೆವಿಲ್ ಹಾಗೂ ಅರ್ಬಾಬ್ ಬಂಧಿತ ಶಂಕಿತರು.

ಬಂಧಿತರು ಪಾಕಿಸ್ತಾನ ಹಾಗೂ ದುಬೈನಲ್ಲಿರುವ ಜನರ ಸಂಪರ್ಕದಲ್ಲಿದ್ದರು. ಉತ್ತರ ಪ್ರದೇಶದ ಹಲವೆಡೆ ಭೀಕರ ಉಗ್ರರ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಲಖನೌದಲ್ಲಿ ಮೊದಲ ಪ್ರಮುಖ ದಾಳಿಗೆ ಪ್ಲಾನ್ ಮಾಡಿದ್ದರು. ಬಳಿಕ ಅಲಿಗಢ, ಗಾಜಿಯಾಬಾದ್ ಸೇರಿ ಹಲವು ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯೋಜನೆ ರೂಪಿಸಿದ್ದರು.

ಅಷ್ಟೇ ಅಲ್ಲ, ಲಖನೌ ರೈಲ್ವೆ ನಿಲ್ದಾಣದ ಮೇಲೂ ದಾಲಿಗೆ ಸಂಚು ರೂಪಿಸಿದ್ದರು. ಈ ನಿಟ್ಟಿನಲ್ಲಿ ಹಲವು ಬಾರಿ ಲಖನೌ ರೈಲು ನಿಲ್ದಾಣಕ್ಕೆ ಸಾಕಿಬ್ ಭೇಟಿ ನೀಡಿದ್ದ. ಈ ಸಂಬಂಧ ಸಾಕಿಬ್ ಆಡಿಯೋ ಮೆಸೇಜ್ ಗಳನ್ನು ಕಳುಹಿಸಿದ್ದ.

ದಕ್ಕೆ ಪೂರಕವಾಗಿ ಸಾಕಿಬ್ ಹಾಗೂ ಸ್ನೇಹಿತರ ಖಾತೆಗೆ ಹಣ ಸಂದಾಯವಾಗಿತ್ತು. ಹಣ ಸಂದಾಯ ಹಾಗೂ ದಾಳಿಯ ಸಂಚಿನ ಬಗ್ಗೆ ಎಟಿಎಸ್ ತನಿಖೆ ನಡೆಸುತ್ತಿದೆ. ಈ ನಡುವೆ ನಾಲ್ವರು ಶಂಕಿತ ಉಗ್ರರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ