Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಕೊಡಿಸುವ ನೆಪದಲ್ಲಿ ಕಾಂಗ್ರೆಸ್ ಕಾರ್ಯದರ್ಶಿಯಿಂದ ವಂಚನೆ

Advertisement
ಬೆಂಗಳೂರು: ನಮಗೆ ಅವರು ಗೊತ್ತು, ನಮಗೆ ಇವರು ಗೊತ್ತು ಅಂತ ಜನರನ್ನ ನಂಬಿಸಿ ಮೋಸ ಮಾಡುವವರು ಕಮ್ಮಿ ಏನಿಲ್ಲ. ಈ ರೀತಿಯ ಪ್ರಕರಣಗಳು ಅನೇಕ ಬಾರಿ ಬೆಳಕಿಗೆ ಬಂದಿದೆ.

ಇದೀಗ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಮೇಲೆ ಸಹ ಇದೇ ರೀತಿಯ ಆರೋಪ ಕೇಳಿ ಬಂದಿದೆ.

ವಸಂತ ಮುರುಳಿ ಅನೇಕ ಜನರಿಗೆ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಮೋಸ ಮಾಡಿದ್ದು, ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಜನ ಆರೋಪಿಸಿದ್ದಾರೆ.

ನನಗೆ ಸಿಎಂ ಗೊತ್ತು, ನನಗೆ ಮಿನಿಸ್ಟರ್‌ ಗೊತ್ತು ಎಂದು ಹೇಳುವ ಮೂಲಕ ಜನರನ್ನ ಮೋಸದ ಬಲೆಗೆ ಬೀಳಿಸಿದ್ದು, ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ಮೋಸದ ಬಗ್ಗೆ ತಿಳಿದ ಜನರು ವಸಂತ ಅವರು ಟೌನ್‌ಹಾಲ್‌ನಲ್ಲಿ ನಡೆಸುತ್ತಿದ್ದ ಕಾರ್ಯಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ 2 ಗುಂಪುಗಳ ನಡುವೆ ಜಗಳ ಆಗಿದೆ.

ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವಕರ್ಮ ಸಮಾಜದ ಕಾರ್ಯಕ್ರಮದ ನಡೆಯುತ್ತಿತ್ತು, ಈ ಸಮಯದಲ್ಲಿ ದೊಡ್ಡ ಹಂಗಾಮವೇ ಆಗಿದ್ದು, ಒಂದು ವರ್ಷ ಕಳೆದರೂ ಸಹ ಕೆಲಸ ಕೊಡಿಸಿಲ್ಲ ಹಾಗೆಯೇ, ಹಣವನ್ನ ಸಹ ಮರಳಿ ಕೊಟ್ಟಿಲ್ಲ ಎಂದು ಜನ ಆರೋಪಿಸಿದ್ದಾ ರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ