Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಕೊಡಿಸುವ ನೆಪದಲ್ಲಿ ಕಾಂಗ್ರೆಸ್ ಕಾರ್ಯದರ್ಶಿಯಿಂದ ವಂಚನೆ

Advertisement
ಬೆಂಗಳೂರು: ನಮಗೆ ಅವರು ಗೊತ್ತು, ನಮಗೆ ಇವರು ಗೊತ್ತು ಅಂತ ಜನರನ್ನ ನಂಬಿಸಿ ಮೋಸ ಮಾಡುವವರು ಕಮ್ಮಿ ಏನಿಲ್ಲ. ಈ ರೀತಿಯ ಪ್ರಕರಣಗಳು ಅನೇಕ ಬಾರಿ ಬೆಳಕಿಗೆ ಬಂದಿದೆ.

ಇದೀಗ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಮೇಲೆ ಸಹ ಇದೇ ರೀತಿಯ ಆರೋಪ ಕೇಳಿ ಬಂದಿದೆ.

ವಸಂತ ಮುರುಳಿ ಅನೇಕ ಜನರಿಗೆ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಮೋಸ ಮಾಡಿದ್ದು, ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ ಎಂದು ಜನ ಆರೋಪಿಸಿದ್ದಾರೆ.

ನನಗೆ ಸಿಎಂ ಗೊತ್ತು, ನನಗೆ ಮಿನಿಸ್ಟರ್‌ ಗೊತ್ತು ಎಂದು ಹೇಳುವ ಮೂಲಕ ಜನರನ್ನ ಮೋಸದ ಬಲೆಗೆ ಬೀಳಿಸಿದ್ದು, ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ಮೋಸದ ಬಗ್ಗೆ ತಿಳಿದ ಜನರು ವಸಂತ ಅವರು ಟೌನ್‌ಹಾಲ್‌ನಲ್ಲಿ ನಡೆಸುತ್ತಿದ್ದ ಕಾರ್ಯಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ 2 ಗುಂಪುಗಳ ನಡುವೆ ಜಗಳ ಆಗಿದೆ.

ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವಕರ್ಮ ಸಮಾಜದ ಕಾರ್ಯಕ್ರಮದ ನಡೆಯುತ್ತಿತ್ತು, ಈ ಸಮಯದಲ್ಲಿ ದೊಡ್ಡ ಹಂಗಾಮವೇ ಆಗಿದ್ದು, ಒಂದು ವರ್ಷ ಕಳೆದರೂ ಸಹ ಕೆಲಸ ಕೊಡಿಸಿಲ್ಲ ಹಾಗೆಯೇ, ಹಣವನ್ನ ಸಹ ಮರಳಿ ಕೊಟ್ಟಿಲ್ಲ ಎಂದು ಜನ ಆರೋಪಿಸಿದ್ದಾ ರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ