LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಆಂಬುಲೆನ್ಸ್

Advertisement
 ಅರಸೀಕೆರೆ:- ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ನಗರದಲ್ಲಿ ಇಂದು ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರಾದ ಡಾ. ಬಿ,ಹೆಚ್ ಜಮಾದಾರ್ ಅವರ ನೇತೃತ್ವದಲ್ಲಿ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು.



ಹಾಗೂ ಈ ಸೇವೆಯ ಸದ್ದುಪಯೋಗವನ್ನು ಬಾಣವಾರದ ಸುತ್ತಮುತ್ತಲಿನ ಜನರು ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ರಾಜ್ಯ ಹಾಗೂ ಜಿಲ್ಲೆ ತಾಲೂಕು ನಗರಗಳಲ್ಲಿ ಇನ್ನು ವಿವಿಧಡೆ ಇದೆ ರೀತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ನಮ್ಮ ಸಂಸ್ಥೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಸಂಸ್ಥೆ ಯುವ ಘಟಕ ರಾಜ್ಯಾಧ್ಯಕ್ಷರು, ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳು, ಹಾಗೂ ರಾಜ್ಯ ಪದಾಧಿಕಾರಿಗಳು, ಚಿಕ್ಕಮಂಗಳೂರು ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಹಾಸನ ಜಿಲ್ಲೆಯ, ಜಿಲ್ಲಾ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸೇವೆಯ ಬಗ್ಗೆ ಜನರು ಶ್ಲಾಘನೀಯ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಇಂಥ ಸಂಘಟನೆಗಳು ಬಹಳ ಅಪರೂಪ ಹಾಗೂ ಎಲ್ಲಾ ಜನರಿಗೂ ಕೂಡ ಇದರ ಸದ್ದುಪಯೋಗ ಆಗುತ್ತೆ ಎಂದು ಹರ್ಷವನ್ನು ವ್ಯಕ್ತಪಡಿಸಿದರು.

ವರದಿ ;-ಮಂಜುನಾಥ್ ಕಲಾದಗಿ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ