Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ನೋಟ್ ಬುಕ್ ವಿತರಣೆ

Advertisement
ಇಳಕಲ್ : ಸಮೀಪದ ನಂದವಾಡಗಿ ಗ್ರಾಮದಲ್ಲಿ ಇಂದು ದಿನಾಂಕ 13- 9- 2025 ರಂದು ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ: ಎಪಿಜೆ ಅಬ್ದುಲ್ ಕಲಾಂ ವಿಕಲಚೇತನರ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸೂಳೇಬಾವಿ ಮತ್ತು ನವ ಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೇಬಲ್ ರಾಮನಗರ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಅಭಿನವ ಚನ್ನಬಸವ ಶಿವಾಚಾರ್ಯರು ಮಹಾಂತೇಶ್ ಮಠ ನಂದವಾಡಗಿ ಆಳಂದ ಜಾಲವಾದಿ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಮತಿ ಶಾಮೀದಾ ಬೇಗಂ ಗುಡಿಹಾಳ ಅಧ್ಯಕ್ಷರು ಗ್ರಾಮ ಪಂಚಾಯತ್ ನಂದವಾಡಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರೆಹಮಾನ್ ಬುವಾಜಿ ಸಂಸ್ಥಾಪಕ ಅಧ್ಯಕ್ಷರು ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸಂಸ್ಥೆ ಸುಳೇಬಾವಿ ನೋಟ್ ಬುಕ್ ವಿತರಕರು ಶ್ರೀಮತಿ ಜಯಶ್ರೀ ಎಸ್ ವಗ್ಗರ ಅಧ್ಯಕ್ಷರು ಎಸ್ ಡಿ ಎಮ್ ಸಿ ಹೆಣ್ಣು ಮಕ್ಕಳ ಶಾಲೆ ನಂದವಾಡಗಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಕೀಲ್ ಬಾಯ್ ನಾಗನೂರ ಮತ್ತು ಮಕ್ತುಮಸಾಬ ಮುಜಾವಾರ ಸಂಗಮೇಶ ಭಾವಿಕಟ್ಟಿ ಹುಸೇನಸಾಬ ಮುದಗಲ್ ವೀರಭದ್ರಯ್ಯ ಮಠ. ಶ್ರೀಮತಿ ವೀರಮ್ಮ ಎಂ ಕುಂಬಾರ.ಆಗಮಿಸಿದ್ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದಂತ ಚನ್ನಬಸವ ಶಿವಾಚಾರ್ಯ ಮಾತನಾಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ