LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಶೆಮುಕ್ತ ಭಾರತಕ್ಕಾಗಿ ಉಚಿತ ಯೋಗ ಶಿಬಿರ: ಅನ್ನದಾನಯ್ಯಸ್ವಾಮಿ

Advertisement

ಮಾನ್ವಿ: ತಾಲೂಕಿನ ಕಪಗಲ್ ಗ್ರಾಮದಲ್ಲಿ ಯೋಗಸನ್ನಿಧಿ ಟ್ಟಸ್ಟ್ ವತಿಯಿಂದ ಹಮ್ಮಿಕೊಂಡ ನಶೆಮುಕ್ತ ಭಾರತಕ್ಕಾಗಿ ಒಂದು ಮಹಾಭಿಯಾನ ಕಾರ್ಯಕ್ರಮ ಅಂಗವಾಗಿ ಗ್ರಾಮದ ಸಾರ್ವಜನಿಕರಿಗೆ ನಶೆಮುಕ್ತ ಭಾರತ ನಿರ್ಮಾಣಕ್ಕಾಗಿ ಒಂದು ಸಂಕಲ್ಪ ಅಭಿಯಾನ ಹಾಗೂ ಯೋಗಭ್ಯಾಸ ಅರಿವು ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿ ಯೋಗಸನ್ನಿಧಿ ಟ್ಟಸ್ಟ್ನ ಯೋಗಗುರುಗಳಾದ ಅನ್ನದಾನಯ್ಯಸ್ವಾಮಿ ಮಾತನಾಡಿ ಮಾನ್ವಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯೋಗಸನ್ನಿಧಿ ಟ್ಟಸ್ಟ್ ವತಿಯಿಂದ ಗ್ರಾಮದ ಜನರ ನಶೆಯ ಜೀವನಕ್ಕೆ ಕಾರಣವಾದ ದುಷ್ಚಟಗಳ ಬಗ್ಗೆ ಹಾಗೂ ಅವುಗಳಿಂದ ದೇಹದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೋತೆಗೆ ನಿತ್ಯ ಸ್ವಲ್ಪ ಸಮಯ ಯೋಗ ಮತ್ತು ಧ್ಯಾನ,ಪ್ರಾಣಯಾಮವನ್ನು ಅಭ್ಯಾಸ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯ ಎಂದು ತಿಳಿಸುವುದಕ್ಕಾಗಿ ಆ.25 ರವರೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉಚಿತವಾಗಿ ಯೋಗಭ್ಯಾಸ ತರಬೇತಿಯನ್ನು ಕೂಡ ಉಚಿತವಾಗಿ ನೀಡಲಾಗುತ್ತಿದು ಗ್ರಾಮದ ಜನರು ಉಚಿತ ಯೋಗ ಶಿಬಿರದ ಸದುಪಯೊಗವನ್ನು ಪಡೆದು ಕೊಂಡು ದುಷ್ಚಟಗಳಿಂದ ಮುಕ್ತರಾಗಿ ಉತ್ತಮ ಜೀವನವನ್ನು ನಡೆಸಿ ಎಂದು ಕರೆ ನೀಡಿದರು.
 ಗ್ರಾಮದ ಯುವಕರಾದ  ಪ್ರದೀಪ್ ಯಲ್ಲಲಿಂಗ ಬಸನಗೌಡ. ವಿಶ್ವನಾಥ ಬಸ್ಸಮ್ಮ ಅನುರಾಧ ರಾಜಮ್ಮ ಸೇರಿದಂತೆ ಇನ್ನಿತರರು ಇದ್ದರು.
ವರದಿ : ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್