Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಫ್ಲ್ಯಾಟ್ನಲ್ಲಿ ಸ್ನೇಹಿತ ಆತ್ಮಹತ್ಯೆ

Advertisement

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಫ್ಲ್ಯಾಟ್ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ (R.R. Nagar) ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. 

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ವೈಶಾಕ್ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವೈಶಾಕ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ಪತ್ತೆಯಾಗಬೇಕಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದಗದ ಪೀಠಾಧಿಪತಿ ಕಲ್ಲಯ್ಯಜ್ಜ ಶ್ರೀಗಳಿಗೆ ಜೀವ ಬೆದರಿಕೆಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಫ್ಲ್ಯಾಟ್ನಲ್ಲಿ ಸ್ನೇಹಿತ ಆತ್ಮಹತ್ಯೆವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ : ಅನುಚೇತ್ ನೇಮಕಇಂದು ತುಂಗಭದ್ರಾ ಜಲಾಶಯದ 33 ಸ್ಪಿಲ್ವೇ ಗೇಟುಗಳ ಲೋಕಾರ್ಪಣೆ : ಮೂರು ರಾಜ್ಯಗಳ ಸಿಎಂ ಭಾಗಿ 15 ದಿನಗಳಲ್ಲಿ ಇ-ಸ್ವತ್ತು ನೀಡದಿದ್ದರೇ ಪಿಡಿಒಗಳಿಗೆ ನೋಟಿಸ್ : ಈಶ್ವರ ಖಂಡ್ರೆ ಸಾರ್ವಜನಿಕರ ಗಮನಕ್ಕೆ : ಮುಂದಿನ 24 ಗಂಟೆಗಳ ಕಾಲ ರಾಜ್ಯದ ಆನ್ ಲೈನ್ ಸೇವೆಗಳು ಬಂದ್ ರಾಜ್ಯದಲ್ಲಿ ಹೊಸದಾಗಿ ಪ್ರಜಾ ಸೇವಾ ಇಲಾಖೆ ಸ್ಥಾಪನೆಗೆ ಅಧಿಕೃತ ಆದೇಶಜುಲೈ 1ರಿಂದಲೇ ನರೇಗಾ ಹೊಸ ಸ್ವರೂಪ ವಿಕ್ಷಿತ ಭಾರತ್ ಜಿ ರಾಮ್ ಜಾರಿ : ಈಶ್ವರ ಖಂಡ್ರೆ ಹಿಂಡಾಲ್ಕೊ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ : ಕುಟುಂಬದವರು, ಗ್ರಾಮಸ್ಥರಿಂದ ಕಲ್ಲು ತೂರಾಟ