Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಐಗಳಿ ಸಿಂಧೂರ ವಸತಿ ಅಪ್ಪಯ್ಯ ಸ್ವಾಮಿಗಳ ಜಾತ್ರೆ.

Advertisement
 ಐಗಳಿ : ಗ್ರಾಮದ ಸಿಂಧೂರ ವಸತಿ ಶ್ರೀ ಅಪ್ಪಯ್ಯ ಸ್ವಾಮಿಗಳ ಜಾತ್ರಾ ಮಹೋತ್ಸ ಜೂ. 28 ರಿಂದ ಜು. ೨ ವರಿಗೆ ವಿವಿಧ ಧಾರ್ಮಿಕ ಹಾಗೂ ಮನರಂಜನಾ ಕಾರ್ಯಕ್ರಮದೊಂದಿಗೆ ಜರುಗಲಿದೆ. 28 ರಂದು ಬೆಳಗ್ಗೆ ಹಂದರಂಗ ಮತ್ತು ಆಪ್ಪಯ್ಯಸ್ವಾನಿಗಳ ವಿಶೇಷ ಪೂಜೆ ಯೊಂದಿಗೆ ಜಾತ್ರೆ ಪ್ರಾರಂಭವಾಗಲಿದೆ. ಜು.1 ರಂದು ಮಂಗಳವಾರ ಬೆಳಗ್ಗೆ ಭಕ್ತರಿಂದ ರ್ದರ್ಘದಂಡ ನಮಸ್ಕಾರ ಶ್ರೀಗಳ ಗದ್ದುಗೆ ಕನ್ನಾಳದ ಬಸವಲಿಂದ ಸ್ವಾಮಿಗಳಿಂದ ರುದ್ರಾಭಿಷೇಕ ,ನಂತರ ಕೊಟ್ಟಲಗಿ ಸಿದ್ದಾರೂಡ ಭಜನಾ ಮಂಡಳಿ ಮತ್ತು ಕೂಕಟನೂರ ಯಲ್ಲಮ್ಮವಾಡಿ ಭಜನಾ ಮಂಡಳಿಗಳಿಂದ ಭಜನೆ ಪದಗಳು , ಮಹಾನೈವೇದ್ಯ ನಡೆಯಲಿದೆ. ವಿಜಯಪುರದ ಡಾ ಉಮಾಮಹೇಶ್ವರ ಸಿಂಧೂರ ಹಾಗೂ ಡಾ ಪಾರ್ವತಿ ಸಿಂಧೂರ ಅವರಿಂದ ಉಚಿತ ವೈದ್ಯಕೀಯ ಸೇವಾ ಶಿಬಿರದಲ್ಲಿ ರಕ್ತ .

ಬಿಪಿ ಮಧಿಮೇಹ ಸ್ತ್ರೀರೋಗ ಪರೀಕ್ಷೆ ಹಾಗೂ ಚಿಕಿತ್ಸೆ ಮಾಡಲಾಗುವುದು . ಜು. 2 ರಂದು ಶ್ರೀಗಳ ಗದ್ದುಗೆಗೆ ಅಭಿಷೇಕ, ಕರಡಿ ಮಜಲು ,ಸಂಬಾಳವಾದ ,ಡೊಳ್ಳು ಕುಣಿತ, ಸೇರಿದಂತೆ ವಿವಿದ ವಾದ್ಯ ಮೇಳಗಳು ನಡೆಯಲಿವೆ.

ಮಧ್ಯಾಹ್ನ ತುಬಚಿ ಹಾಗೂ ನಾಗನೂರ ರುದ್ರಾಕ್ಷಿ ಮಠದ ಪೀಠಾಧ್ಯಕ್ಷ ಡಾ. ಅಲ್ಲಮಪ್ರಭು ಸ್ವಾಮಿಗಳಿಂದ ಪ್ರವಚನ ಹಾಗೂ ಮಹಾ ಪ್ರಸಾದ , ೩ ಗಂಟೆಗೆ ಪಲ್ಲಕ್ಕಿ ಹಾಗೂ ರಥೋತ್ಸವ , ಅಂದು ರಾತ್ರಿ ಸಿಂಧೂರ ವಸತಿ ಗೆಳೆಯರ ಬಳಗದ ಆಶ್ರಯದಲ್ಲಿ ಹಾಸ್ಯ ಸಂಜೆ ಕಾರ್ಯಕ್ರಮ ಜರುಗಲಿದೆ ಎಂದು ಜಾತ್ರೆಯ ಕಮಿಟಿ ಕಾರ್ಯದರ್ಶಿ ಮಲಗೌಡ ಪಾಟೀಲ ಅವರು ತಿಳಿಸಿದ್ದಾರೆ.

 ವರದಿ : ಆಕಾಶ ಮಾದರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ