Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರದಲ್ಲಿ ಒಪೆಕ್ ಆಸ್ಪತ್ರೆಯಲ್ಲಿ ಮತ್ತಷ್ಟು ಅತ್ಯಾಧುನಿಕ ಸೇವೆ ಪ್ರಾರಂಭ: ಡಾ. ಶರಣ ಪ್ರಕಾಶ್ ಪಾಟೀಲ್

Advertisement
ರಾಯಚೂರು: ಅತ್ಯಧಿನಿಕ ಸೇವೆ ಓಪೆಕ ಆಸ್ಪತ್ರೆ ಸಿದ್ಧಗೊಳಿಸಿದ್ದು ಹೊರ ಮತ್ತು ಒಳರೋಗಿಗಳ ಸಂಖ್ಯೆ ಹೆಚ್ಚಾಗಿದೆ ಶೀಘ್ರದಲ್ಲೇ ಟ್ರಾಮ್ ಕ್ಯಾನ್ಸರ್ ಚಿಕಿತ್ಸೆ ಒದಗಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಅವರಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಅತ್ಯಧಿನಿಕ ಸೇವೆಗೆ ಒದಗಿಸಲು ಬೇಕಾದ ಎಲ್ಲಾ ಹಣಕಾಸು ಹಾಗೂ ಇತರೆ ಸೌಲಭ್ಯ ಹಂತ ಹಂತದಲ್ಲಿ ಚಿಕಿತ್ಸಾ ವ್ಯವಸ್ಥೆ ಬಲಗೊಳಿಸಲಾಗುತ್ತದೆ

ಕಳೆದ ಬಾರಿ ನಡೆದ ಸಭೆಯಲ್ಲಿ ನೀಡಲಾಗಿದ್ದ ಗುರಿಯನ್ನು ತಲುಪಿಸಲಾಗಿದೆ ಇನ್ನಷ್ಟು ಕಾಮಗಾರಿ ಯಂತ್ರೋಪಕರಣ ಸಿಬ್ಬಂದಿ ನೇಮಕಾತಿ ನಡೆಯಬೇಕಿದೆ ಆರ್ಥಿಕ ಇಲಾಖೆಯ ಅನುಮತಿಯ ಹಾಗೂ ಸ್ಥಳೀಯವಾಗಿಯೇ ನೇಮಕಾತಿ ಮಾಡುವ ಅವಕಾಶಗಳನ್ನು ಬಳಸಿಕೊಂಡು ಗುಣಮಟ್ಟದ ಸೇವೆ ಒದಗಿಸಲು ಕ್ರಮ ವಹಿಸಿರುವುದಾಗಿ ಹೇಳಿದರು ಓಪೆಕ್ ಆಸ್ಪತ್ರೆಯನ್ನು ಏಕಾಏಕಿ. ಸ್ವಯತ್ತಾ ಸಂಸ್ಥೆಯಾಗಿ ನಿರ್ವಹಿಸಲು ಕಷ್ಟ ಸಾಧ್ಯವಾಗಿರುವುದರಿಂದ ಪ್ರತ್ಯೇಕ ಅಕೌಂಟ್ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಎಲ್ಲಾ ಸೇವೆಗಳು ಕಾರ್ಯ ಆರಂಭದ ನಂತರ ಸ್ವಯತ್ತ ಸಂಸ್ಥೆ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಎ ವಸಂತ್ ಕುಮಾರ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ