Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊದಲ ಪ್ರಯತ್ನದಲ್ಲೇ ಜಿ.ಕುಮಾರ್‌ ನಾಯಕ್‌ ಜಯಭೇರಿ

Advertisement
ಮುದಗಲ್ಲ : ಯಾವುದೇ ವಿವಾದಗಳಿಲ್ಲದೆ ಐಎಎಸ್ ಅಧಿಕಾರಿಯಾಗಿ ಸರ್ಕಾರಿ ಸೇವೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ನಿವೃತ್ತರಾಗಿದ್ದ ಜಿ.ಕುಮಾರ್ ನಾಯಕ್ ಇದೀಗ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ.

ನಿವೃತ್ತ ಐಎಎಸ್‌‍ ಅಧಿಕಾರಿ ಜಿ.ಕುಮಾರ್‌ ನಾಯಕ್‌ ತಮ್ಮ ಮೊದಲ ಪ್ರಯತ್ನದಲ್ಲೇ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಐಎಎಸ್‌‍ ಅಧಿಕಾರಿಯಾಗಿ ಹಲವಾರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಕುಮಾರ್‌ ನಾಯಕ್‌ ಸಾಕಷ್ಟು ಹೆಸರು ಮಾಡಿದ್ದರು.



ರಾಯಚೂರು ಲೋಕಸಭೆ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್‌ ನಾಯ್ಕ ಅವರ ವಿರುದ್ಧ ಕುಮಾರ್‌ ನಾಯಕ್‌ಶೇ.52ರಷ್ಟು ಮತ ಪಡೆದುಕೊಂಡು ಜಯ ಸಾಧಿಸಿದ್ದಾರೆ.

ಮುದಗಲ್ಲ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಸಂಭ್ರಮಾಚಾರಣೆ

ಪಟ್ಟಣದ ಪೊಲೀಸ್ ಠಾಣಾ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ಕಾರ್ಯದರ್ಶಿಯಾದ ತಮ್ಮಣ್ಣ ಗುತ್ತೇದಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುದುಗಲ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಜಯೋತ್ಸ ವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಶುಭ ಸಂದರ್ಭದಲ್ಲಿ ಮುಜು ಕಿಲ್ಲ, ಮನನ್ ಬೇಗ ಉಸ್ತಾದ್ ,ಕೃಷ್ಣ ಚಲವಾದಿ, ಪುರಸಭೆ ಸದಸ್ಯ ರಾದ ಮೈಬುಬೂ ಕಡ್ಡಿಪುಡಿ,ಬಸವರಾಜ್ ತುರುಡಗಿ, ಈರಣ್ಣ ತಲಿಕಟ್ಟ್, ವೀರಭದ್ರಗೌಡ ತುರಡಗಿ, ಮಹೇಬೂಬ್ ಬಾರಿಗಿಡ್, ರಮೇಶ್ ಛಲವಾದಿ, ರೋಷನ್, ಶಾಬಜ್ ಖಾನ್,ಫರೀದ್ ಕಿಲ್ಲ, ಮಂಜೂರು ಕಿಲ್ಲ, ಮುಂತದವರು ಉಪಸ್ಥಿತರಿದ್ದರು

ವರದಿ: ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ