Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತದಲ್ಲಿ ಸಹಾಯ ಮಾಡುವವರಿಗೆ 25,000 ರೂ ಬಹುಮಾನ : ಕೇಂದ್ರ ಸಚಿವ ಗಡ್ಕರಿ 

Advertisement
ನವದೆಹಲಿ: ರಸ್ತೆ ಅಪಘಾತಗಳಾದಾಗ ಸಂತ್ರಸ್ತರ ನೆರವಿಗೆ ಧಾವಿಸುವ ಮೂರನೇ ವ್ಯಕ್ತಿಗೆ 25,000 ರೂ ಬಹುಮಾನ ನೀಡಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಅಪಘಾತಕ್ಕೊಳಗಾದ ವ್ಯಕ್ತಿಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇರುತ್ತದೆ.ಎಷ್ಟೋ ಪ್ರಕರಣಗಳಲ್ಲಿ ಗಂಭೀರ ಗಾಯವಾಗಿ ಜೀವ ಹೋಗುತ್ತಿದ್ದರೂ ಯಾರೂ ನೆರವಿಗೆ ಮುಂದಾಗದೆ ಪ್ರಾಣ ಬಿಟ್ಟ ಹಲವು ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಸಹಾಯ ಮನೋಭಾವನೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಅಪಘಾತದಿಂದ, ಅಥವಾ ಅಪಘಾತದ ಬಳಿಕ ವ್ಯಕ್ತಿಯು ಯಾವುದೇ ಆಸ್ಪತ್ರೆಗೆ ದಾಖಲಾದರೆ, ಅವರಿಗೆ ಒಂದೂವರೆ ಲಕ್ಷ ರೂವರೆಗೂ ಧನಸಹಾಯ ನೀಡಲಾಗುವುದು. ಅಥವಾ ಏಳು ವರ್ಷಗಳವರೆಗೆ ವೈದ್ಯರಿಂದ ಆಗುವ ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ದೇಶದಲ್ಲಿ ವರ್ಷಕ್ಕೆ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಇದರಿಂದ ಜಿಡಿಪಿಗೆ ಶೇ. 3 ನಷ್ಟವಾಗುತ್ತದೆ ಎಂದಿದ್ದಾರೆ. ಸರಿಯಾದ ಡಿಪಿಆರ್ ಇಲ್ಲದೆ ರಸ್ತೆ ನಿರ್ಮಾಣಗೊಂಡಿರುವುದು ಅಪಘಾತಗಳಿಗೆ ಕಾರಣ ಎಂದು ಸಚಿವರು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ