Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈನ ಸಮಾಜದ ಸಮಾವೇಶದಲ್ಲಿ ಪಾಲ್ಗೊಂಡ ಶಾಸಕ ಗಣೇಶ್ ಹುಕ್ಕೇರಿ

Advertisement
ಅಥಣಿ :ಐನಾಪುರದಲ್ಲಿ ಜೈನ ಸಮಾಜದ ಮಹಾಸಮಾವೇಶದಲ್ಲಿ ಶಾಸಕರಾದ  ಗಣೇಶ್ ಹುಕ್ಕೇರಿ ಅವರ ಉಪಸ್ಥಿತಿ.

ಐನಾಪುರ ಪಟ್ಟಣದಲ್ಲಿ ಜೈನ ಸಮಾಜದ ವತಿಯಿಂದ ಪ ಪೂ ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರ ನಂದಿ ಮುನಿ ಮಹಾರಾಜರ ಸಾನಿಧ್ಯದಲ್ಲಿ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಶಾಸಕರಾದ ಶ್ರೀ ಗಣೇಶಹುಕ್ಕೇರಿ ಅವರು ಪಾಲ್ಗೊಂಡು, ಮಾತನಾಡಿ ಸಮಾಜದ ಹಿತಾಸಕ್ತಿಗಾಗಿ ಪ್ರಸ್ತಾಪಿಸಲಾದ ಬೇಡಿಕೆಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಈ ಮಹಾಸಮಾವೇಶದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ ಅವರು ಪಾಲ್ಗೊಂಡು, ಜೈನ ಸಮಾಜದ ಮುಖಂಡರು, ಧರ್ಮಗುರುಗಳು ಮತ್ತು ಭಕ್ತರಿಂದ ಪ್ರಸ್ತಾಪಿಸಲಾದ ಹಲವು ಪ್ರಮುಖ ವಿಚಾರಗಳನ್ನು ಆಲಿಸಿದರು.



ಈ ಸಂದರ್ಭ ಜೈನ ಸಮಾಜದ ಧರ್ಮಗುರು ನಂದಿಮುನಿ ಮಹಾರಾಜರು, ಭಟ್ಟರಕ್ಕ ಸ್ವಾಮೀಜಿಗಳು ಸೇರಿದಂತೆ ದೇಶದ ವಿವಿಧ ಜೈನ ಮಠಗಳ ಗುರುಗಳು ಉಪಸ್ಥಿತರಿದ್ದರು.

ಜೈನ ಸಮಾಜದ ಪ್ರಮುಖ ಬೇಡಿಕೆಗಳಲ್ಲಿ – ಸಮಾಜಕ್ಕೆ ಸ್ವತಂತ್ರ ನಿಗಮ ಸ್ಥಾಪನೆ, ಬಡ ವಿದ್ಯಾರ್ಥಿಗಳಿಗೆ ಶಿಶುವೇತನ ಮಂಜೂರು ಮತ್ತು ಸಮಾಜದ ಮೇಲೆ ನಡೆಯುತ್ತಿರುವ ಅನ್ಯಾಯಗಳನ್ನು ಸರಿಪಡಿಸುವುದು ಎಂಬುವು ಪ್ರಮುಖವಾಗಿವೆ. ಈ ಎಲ್ಲಾ ಬೇಡಿಕೆಗಳನ್ನು ರಾಜ್ಯಪಾಲರ ಮುಂದೆ ಪ್ರಸ್ತಾಪಿಸಲಾಯಿತು.

ಸಮಾಜದ ಉನ್ನತಿಗಾಗಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕೆಂದು ಆಶಿಸುತ್ತೇವೆ. ಜೈನ ಧರ್ಮದ ಶಾಂತಿ, ಸೌಹಾರ್ದತೆ ಮತ್ತು ನೀತಿಯ ಮೌಲ್ಯಗಳನ್ನು ಎಲ್ಲರಿಗೂ ತಲುಪಿಸಲು ಈ ಸಮಾವೇಶವು ಒಂದು ಆದರ್ಶ ವೇದಿಕೆಯಾಗಿದ್ದು, ಸಮಾಜದ ಬಾಳಿಗೆ ಹೊಸ ಬೆಳಕು ಹರಡಲಿದೆ ಎಂಬ ನಂಬಿಕೆ ಇದೆ.

ವರದಿ :ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ