LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ : ಇಬ್ಬರು ಕಿಡಿಗೇಡಿಗಳು ಅರೆಸ್ಟ್

Advertisement
ರಾಯಚೂರು: ಗಣೇಶ ಮೆರವಣಿಗೆ ಸಂದರ್ಭದಲ್ಲಿ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ಗಣೇಶ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.

ಈ ಘಟನೆಯ ಸಂಬಂಧ ಪ್ರಶಾಂತ್ ಮತ್ತು ಪ್ರವೀಣ್ ಎಂಬ ಯುವಕರನ್ನು ಬಂಧಿಸಲಾಗಿದೆ.ಗಣೇಶ ಮೆರವಣಿಗೆ ಸಾಗುವ ವೇಳೆ ರಸ್ತೆ ಪಕ್ಕದ ಮಳಿಗೆಯೊಂದರ ಟೆರೆಸ್ ಮೇಲೆ ನಿಂತು ಈ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಈ ಘಟನೆಗೆ ಹಳೆಯ ವೈಷಮ್ಯ ಕಾರಣ ಎನ್ನಲಾಗಿದೆ. ಗಂಗಾನಿವಾಸ ಮಾರ್ಗ ಮೂಲಕ ಮೆರವಣಿಗೆ ಬಂದಿದ್ದಕ್ಕೆ ಈ ಯುವಕರು ವಿನಯ್ ಕುಮಾರ್ & ಗಣೇಶ್ ಎಂಬುವವರನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಈ ಕಲ್ಲು ತೂರಾಟದ ಘಟನೆಯಲ್ಲಿ ವಿನಯ್ ಕುಮಾರ್ ಮತ್ತು ಗಣೇಶ್ ಎಂಬ ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಳಿಗೆ ಮೇಲೆ ಕುಳಿತು ಹೀಗೆ ಕಲ್ಲು ತೂರಿದ ಯುವಕರನ್ನ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು