Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾ ಆರತಿ ಕೃಷ್ಣ ಆರತಿ : ಡಿಕೆ ಶಿವಕುಮಾರ್

Advertisement
ಬಾಗಲಕೋಟೆ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆಲಮಟ್ಟಿಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಹೇಳಿದರು.

ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು.

ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ಪರಿಹಾರ ನೀಡಬಹುದು ಎಂಬುದರ ಕುರಿತು ತೀರ್ಮಾನ ಮಾಡಲಾಗುವುದು. ಪುನರ್ವಸತಿ ವಿಚಾರವಾಗಿ ಅವಗಾಹನೆ ನಡೆಸಬೇಕಿದೆ. ಈಗಾಗಲೇ ಕಳೆದ ವರ್ಷದ ಏಪ್ರಿಲ್, ನವೆಂಬರ್ ಅಲ್ಲಿ ತಪಾಸಣೆ ನಡೆಲಾಗಿದೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ