Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೌರಿ ಗಣೇಶ ಮತ್ತು ಈದ್‌ ಮಿಲಾದ್‌ ಹಬ್ಬದ ನಿಮಿತ್ತ ಕಂಪ್ಲಿ ನಗರದಲ್ಲಿ ಪೊಲೀಸ್‌ ಪಥಸಂಚಲನ

Advertisement
ಕಂಪ್ಲಿ: ಗಣೇಶ ಮತ್ತು ಈದ್‌ ಮಿಲಾದ್‌ ಹಬ್ಬದ ನಿಮಿತ್ತ ಪಟ್ಟಣದಲ್ಲಿಸೂಕ್ತ ಬಂದೋಬಸ್ತ್ ಕೈಗೊಳ್ಳುವ ನಿಟ್ಟಿನಲ್ಲಿಪಟ್ಟಣದ ಪೊಲೀಸ್‌ ಅಡಿಷನಲ್ ಎಸ್ ಪಿ. ಎನ್ ನವೀನ್ ಕುಮಾರ್ ಅವರ ನೇತೃತ್ವದಲ್ಲಿಪೊಲೀಸರು ಸೋಮವಾರ ಪಥಸಂಚಲನ ನಡೆಸಿದರು.

ಅಡಿಷನಲ್ ಎಸ್ ಪಿ ಎನ್ ನವೀನ್ ಕುಮಾರ್ ಮಾತನಾಡಿ, ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿಯಾವುದೇ ಗಲಾಟೆ ಗದ್ದಲಕ್ಕೆ ಅವಕಾಶ ನೀಡಬಾರದು. ಸಂಜೆ ಮತ್ತು ರಾತ್ರಿ ನಿಗದಿಪಡಿಸಿದ ಸಮಯದಲ್ಲಿಸಾರ್ವಜನಿಕ ಕಾರ್ಯಕ್ರಮಗಳನ್ನು ಮುಗಿಸಬೇಕು. ವೃದ್ಧರು, ರೋಗಿಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಬ್ಬರದ ಧ್ವನಿವರ್ಧಕ ಮತ್ತು ಡಿಜೆ ಬಳಕೆ ನಿಧಿಷೇಧ ಮಾಡಲಾಗಿದೆ. ಮತ್ತು ಈದ್‌ ಮಿಲಾದ್‌ ಹಬ್ಬವು ಶಾಂತ ರೀತಿಯಲ್ಲಿಮಾಡಬೇಕು ಎಂದು ತಿಳಿಸಿದರು

ಶಾಂತಿ ಸ್ಥಾಪನೆ ನಿಟ್ಟಿನಲ್ಲಿಈಗಾಗಲೇ ಪೊಲೀಸ್‌ ವರಿಷ್ಠಾಧಿಕಾರಿಗಳ ನೇಧಿತೃತ್ವದಲ್ಲಿಸಭೆ ಮಾಡಿದ್ದು, ಸಾರ್ವಜನಿಕರ ಸಮಸ್ಯೆ ಆಲಿಸಿ ಅವುಗಳನ್ನು ಬಗೆಹರಿಸಲು ಪೊಲೀಸರು ಬದ್ಧರಾಗಿದ್ದಾರೆ ಎಂದು ತಿಳಿಸಿದ್ದು. ಹಾಗಾಗಿ, ನಿಬಂಧನೆಗಳಿಗೆ ಒಳಪಟ್ಟು, ಮಾರ್ಗಸೂಚಿ ಪ್ರಕಾರ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.

ಪೊಲೀಸ್‌ ಠಾಣೆಯಿಂದ ಪ್ರಾರಂಭಗೊಂಡ ಪಥಸಂಚಲನ ಅಂಬೇಡ್ಕರ್ ಸರ್ಕಲ್ ನಡೋಲ್ ಮಸೀದಿ ಸರ್ಕಾರಿ ಆಸ್ಪತ್ರೆ ರಸ್ತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿಪೊಲೀಸರು ಪಥಸಂಚಲನ ನಧಿಡೆಸಿ ಶಾಂತಿ ಸಂದೇಶ ಸಾರಿದರು. ಡಿ ವೈ ಎಸ್ ಪಿ ಪ್ರಸಾದ್ ಗೋಖಲೆ ಸಿಪಿಐ ವಾಸು ಕುಮಾರ್ ಪಿಎಸ್ಐ ಅವಿನಾಶ್ ಕುರುಗೋಡು ಪಿಎಸ್ಐ ಸುಪ್ರೀತ್ ಸೇರಿದಂತೆ, ಪೋಲಿಸ್‌ ಹವಾಲ್ದಾರ್‌ರು, ಪೊಲೀಸ್‌ ಪೇದೆಗಳು ಭಾಗವಹಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ