Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Advertisement
ಗೋಕಾಕ : ನಾವು ಅಧಿಕಾರಿಗಳಾದರೂ ಸಹ ಸಂಘದ ಸದಸ್ಯರು ಅದಕ್ಕಾಗಿ ಪೌರನೌಕರರಗೆ ನಾವು ಬೆಂಬಲ ನೀಡುತಿದ್ದೇವೆ,ಅವರ ಬೇಡಿಕೆಗಳನ್ನು ಸರಕಾರ ಈಡೆರಿಸಬೇಕು ಎಂದು ಗೋಕಾಕ ನಗರಸಭೆಯ ಮುಂಬಾಗದಲ್ಲಿ ನಡೆದ ಪೌರನೌಕರರ ಮಾಡುತ್ತಿರುವ ಅನಿರ್ದಿಷ್ಟಾವದಿ ಮುಷ್ಕರದಲ್ಲಿ ನಗರಸಭೆಯ ಅಧಿಕಾರಿ ಗಜಾಕೋಶ ಇವರು ಮಾತನಾಡಿದರು.

ಅದರ ಜೊತೆಯಲ್ಲಿ ರಾಜ್ಯ ಮಟ್ಟದಲ್ಲಿ ಸಂಘಟನೆಗಳಲ್ಲಿ ಬಿನ್ನಾಬಿಪ್ರಾಯ ಇರಬಹುದು ಆದರೆ ನಮಗೆ ನಮ್ಮ ಸಂಘದ ರಾಜ್ಯಾದಕ್ಷರು ಕರೆ ನೀಡಿದ್ದರಿಂದ ಅನಿರ್ದಿಷ್ಟಾವದಿ ಮುಷ್ಕರ ಮಾಡುತಿದ್ದೇವೆ, ಸಾರ್ವಜನಿಕರು ಕೂಡ ಈ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಕೇಳಿಕೊಂಡರು.

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-30-at-6.05.38-PM.mp4"][/video]

ಇನ್ನು ಮುಷ್ಕರದಲ್ಲಿ ಪೌರನೌಕರರು ಹಲಗಿ ಬಾರಿಸುತ್ತ ಸರಕಾರ ನಮ್ಮ ಬೇಡಿಕೆ ಇಡೆರಿಸಬೇಕು,ಅಲ್ಲಿಯವರೆಗೆ ನಮ್ಮ ಮುಷ್ಕರ ಮುಂದೆವರೆಯುತ್ತದೆ ಎಂದರು.

ಇನ್ನು ಸಂಘದ ತಾಲೂಕಾ ಅದ್ಯಕ್ಷ ಜೈಸಿ ತಾಂಬೂಳೆ ಮಾತನಾಡಿ ನಮ್ಮ ಎಲ್ಲ ಬೇಡಿಕೆಗಳನ್ನು ಸರಕಾರ ಈಡೆರಿಸಬೇಕು, ಇನ್ನುಳಿದ ಸರಕಾರಿ ಸಿಗುವ ಎಲ್ಲ ಸೌಲಬ್ಯಗಳು ನಮ್ಮ ಪೌರನೌಕರರಿಗೆ ಸಿಗುವಂತಾಗಬೇಕು, ಅಲ್ಲಿಯವರೆಗೂ ನಮ್ಮ ಮುಷ್ಕರ ಜಾರಿಯಲ್ಲಿರುತ್ತದೆ ಎಂದರು.



ಈ ಸಂದರ್ಭದಲ್ಲಿ ಗೋಕಾಕ ನಗರಸಭೆಯ ಅಧಿಕಾರಿಗಳು, ನೀರು ಸರಬರಾಜುವಿನ ನೌಕರರು, ಸೇರಿದಂತೆ ಎಲ್ಲರೂ ಉಪಸ್ಥಿತರಿದ್ದರು.

ವರದಿ: ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ