Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಮಕ್ಕಳಿಗೆ ಆಟದ ಮೈದಾನ ನಿರ್ಮಾಣಕ್ಕೆ ಮನವಿ

Advertisement
ಸೇಡಂ: ತಾಲೂಕಿನ ಸೀಲಾರಕೊಟ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬಾಗದ ಜಾಗ ಸುಮಾರು ೧೨ಗುಂಟೆ ಇರುತ್ತದೆ ಅದನ್ನು ಶಾಲಾ ಮಕ್ಕಳಿಗೆ ಆಟದ ಮೈದನವಾಗಿ ಮಾಡಿಕೊಡಬೇಕು ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ರಾಮಕೃಷ್ಣ ಮತ್ತು ನರೇಶ್, ಹಾಗೂ ಶ್ರೀನಿವಾಸ್ ಕಾವಲಿ ಅವರು ಪೋಷಕರ ಪರವಾಗಿ ಅಧಿಕಾರಿಗಳಿಗೆ ಮನವಿ ಮಾಡಿದರು.

ಇದೀಗ ಅನೇಕ ಬಾರಿ ತಾಲೂಕ ಪಂಚಾಯತ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಶಾಲೆಯ ಹಿಂಬಾಗದಲ್ಲಿ ಸರಕಾರಿ ಸ್ಥಳವಾಗಿದ್ದು ಅದು ಕಾಲಿಜಾಗ ಆಗಿರುವುದರಿಂದ ಅಲ್ಲಿ ಸಾರ್ವಜನಿಕರು ಮಲಮೂತ್ರ ವಿಸರ್ಜನೆ ಮಾಡಿತಿದ್ದಲ್ಲದೆ, ಮೋರಿ ನೀರು ಸಹ ತುಂಬಿ ಶಾಲಾ ಮಕ್ಕಳಿಗೆ ದುರ್ವಾಸನೆ ಜೊತೆಗೆ, ಸೊಳ್ಳೆಗಳ ಕಾಟ ಹೆಚ್ಚಾಗಿದೆ, ಅದರಿಂದ ಅನೇಕ ಕಾಯಿಲೆಗಳು ಬಂದು ಮಕ್ಕಳಿಗೆ ತೊಂದರೆ ಆಗುವ ಸಾದ್ಯತೆ ಇದೆ.



ಕೆಲ ವರ್ಷಗಳ ಹಿಂದೆಯೇ ದೊಡ್ಡ ಸಂಕಟ ಎದುರಿಸಿದರು ಇಲ್ಲಿನ ಮಕ್ಕಳು. ಇಂತಹ ವಿಷಪೂರಿತ ವಾತಾವರಣ ಶಾಲೆಗೆ ನುಗ್ಗಿ ಮಕ್ಕಳಿಗೆ ವಾಂತಿಭೇದಿ ಆಗಿತ್ತು.

ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದುವಾರದೊಳೆಗೆ ಪರಿಹಾರ ಮಾಡದಿದ್ದರೆ ಗ್ರಾಮ ಪಂಚಾಯತ್ ಕಾರ್ಯಾಲಯ ಎದುರುಗಡೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ