LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಸರಬರಾಜ ಮಾಡುವುದನ್ನು ಖಂಡಿಸಿ ಪ್ರತಿಭಟನೆ

Advertisement
ಹುಕ್ಕೇರಿ: ಇಂದು ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಸರಬರಾಜ ಮಾಡುವುದನ್ನು ಖಂಡಿಸಿ ಎಂದು ರಾಲಿ ಮುಖಾಂತರ ಪ್ರತಿಭಟನೆ ಮಾಡಲಾಯಿತು.



ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಕೂಲಿ ಕಾರ್ಮಿಕ ಸಂಘಟನೆ ಹಿತಾಶಕ್ತಿ ಸಂಘಟನೆ ಹಾಗೂ ವಿವಿಧ ಸಂಘಟನೆ ಒಕ್ಕೂಟದೊಂದಿಗೆ ರಾಲಿ ಮುಖಾಂತರ ಪ್ರತಿಭಟನೆಯನ್ನು ಅಧಿಕೃತ ಅಭಿಯಂತವರ ಕಚೇರಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಘಟಪ್ರಭಾ ಬಲದಂಡೆ ಕಾಲುವೆ ನಿರ್ಮಾನ ವೃತ್ತ ಹಿಡಕಲ್ ಡ್ಯಾಮ್ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹುಕ್ಕೇರಿ ತಾಲೂಕಿನ ಹಲವು ಗ್ರಾಮಗಳಿಂದ ಸರಿಯಾಗಿ ಕುಡಿಯಲಿಕ್ಕೆ ನೀರು ಸಿಗುತ್ತಾ ಇಲ್ಲ ರೈತರಿಗೆ ಹೊಲಗದ್ದೆ ದನ ಕರಗಳಿಗೆ ನೀರು ಪೂರೈಸುತ್ತಿಲ್ಲ ಈ ರೀತಿ ನಮ್ಮ ಹುಕ್ಕೇರಿಯಲ್ಲಿ ರೈತ ಪರಿಸ್ಥಿತಿ ಇರುವಾಗ ನಾವು ಬೇರೆ ಜಿಲ್ಲೆಯಾದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಯಾವ ರೀತಿ ನೀರು ಪೂರೈಸಲು ಸಾಧ್ಯವಿಲ್ಲ ಹಿಡಿಕಲ್ ಡ್ಯಾಮ್ ಜಲಾಶಯದಿಂದ ನೀರು ಬಿಡಲು ಸಾಧ್ಯವಿಲ್ಲ ಬರುವುದಿಲ್ಲರಾದ ಎಂದು ಹಿರಿಯ ವಕೀಲರಾದ ಜೋಶಿ ಅವರು ಮಾಧ್ಯಮದೊಂದಿಗೆ ಹೇಳಲಾಯಿತು.

ಈ ಸಂದರ್ಭದಲ್ಲಿ ಶಶಿಕಾಂತ್ ನಾಯಕ್ ಮಾಜಿ ಸಚಿವರು, ಗೋಪಾಲ್ ಮರಬಸ್ನವರ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಯಾವಲ ಒಂಟುಮೂರಿ,ಪ್ರಭು ವಂಟಮುರಿ, ದುಂಡಪ್ಪ ಪಾಟೀಲ್, ರವಿ ಕಾಂಬಳೆ, ಶಾಂತಿನಾಥ ಮಗದುಮ್, ಲಕ್ಷ್ಮಿ ಜೋಡಹಟ್ಟಿ ಹಾಗೂ ಹಲವಾರು ರೈತ ಭಾಂದವರು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ