Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಸರಬರಾಜ ಮಾಡುವುದನ್ನು ಖಂಡಿಸಿ ಪ್ರತಿಭಟನೆ

Advertisement
ಹುಕ್ಕೇರಿ: ಇಂದು ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಸರಬರಾಜ ಮಾಡುವುದನ್ನು ಖಂಡಿಸಿ ಎಂದು ರಾಲಿ ಮುಖಾಂತರ ಪ್ರತಿಭಟನೆ ಮಾಡಲಾಯಿತು.



ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಕೂಲಿ ಕಾರ್ಮಿಕ ಸಂಘಟನೆ ಹಿತಾಶಕ್ತಿ ಸಂಘಟನೆ ಹಾಗೂ ವಿವಿಧ ಸಂಘಟನೆ ಒಕ್ಕೂಟದೊಂದಿಗೆ ರಾಲಿ ಮುಖಾಂತರ ಪ್ರತಿಭಟನೆಯನ್ನು ಅಧಿಕೃತ ಅಭಿಯಂತವರ ಕಚೇರಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಘಟಪ್ರಭಾ ಬಲದಂಡೆ ಕಾಲುವೆ ನಿರ್ಮಾನ ವೃತ್ತ ಹಿಡಕಲ್ ಡ್ಯಾಮ್ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹುಕ್ಕೇರಿ ತಾಲೂಕಿನ ಹಲವು ಗ್ರಾಮಗಳಿಂದ ಸರಿಯಾಗಿ ಕುಡಿಯಲಿಕ್ಕೆ ನೀರು ಸಿಗುತ್ತಾ ಇಲ್ಲ ರೈತರಿಗೆ ಹೊಲಗದ್ದೆ ದನ ಕರಗಳಿಗೆ ನೀರು ಪೂರೈಸುತ್ತಿಲ್ಲ ಈ ರೀತಿ ನಮ್ಮ ಹುಕ್ಕೇರಿಯಲ್ಲಿ ರೈತ ಪರಿಸ್ಥಿತಿ ಇರುವಾಗ ನಾವು ಬೇರೆ ಜಿಲ್ಲೆಯಾದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಯಾವ ರೀತಿ ನೀರು ಪೂರೈಸಲು ಸಾಧ್ಯವಿಲ್ಲ ಹಿಡಿಕಲ್ ಡ್ಯಾಮ್ ಜಲಾಶಯದಿಂದ ನೀರು ಬಿಡಲು ಸಾಧ್ಯವಿಲ್ಲ ಬರುವುದಿಲ್ಲರಾದ ಎಂದು ಹಿರಿಯ ವಕೀಲರಾದ ಜೋಶಿ ಅವರು ಮಾಧ್ಯಮದೊಂದಿಗೆ ಹೇಳಲಾಯಿತು.

ಈ ಸಂದರ್ಭದಲ್ಲಿ ಶಶಿಕಾಂತ್ ನಾಯಕ್ ಮಾಜಿ ಸಚಿವರು, ಗೋಪಾಲ್ ಮರಬಸ್ನವರ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಯಾವಲ ಒಂಟುಮೂರಿ,ಪ್ರಭು ವಂಟಮುರಿ, ದುಂಡಪ್ಪ ಪಾಟೀಲ್, ರವಿ ಕಾಂಬಳೆ, ಶಾಂತಿನಾಥ ಮಗದುಮ್, ಲಕ್ಷ್ಮಿ ಜೋಡಹಟ್ಟಿ ಹಾಗೂ ಹಲವಾರು ರೈತ ಭಾಂದವರು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ