
ಕುಡಿಯುವ ನೀರು ಉದ್ದೇಶದಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಅಂತಿಮ ಹಂತದವರೆಗೂ ನೀರು ತಲುಪಿಸಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಾವಿರಾರು ಜನರ ಉಪಸ್ಥಿತಿಯಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಜೊತೆಗಿದ್ದರು.
ವರದಿ: ರಾಜು ಮುಂಡೆ

Get latest news updates delivered straight to your WhatsApp.