Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತವನ್ನು ಸಂಕಷ್ಟದಿಂದ ಪಾರುಮಾಡಿದ ಗಿಲ್, ರಾಹುಲ್ ಪಾಲುಗಾರಿಕೆ

Advertisement
ಮ್ಯಾಂಚೆಸ್ಟರ್ : ಕೆ.ಎಲ್. ರಾಹುಲ್ ಹಾಗೂ ನಾಯಕ ಶುಭಮಾನ್ ಗಿಲ್ ಅವರ ಮುರಿಯದ ನಾಲ್ಕನೇ ವಿಕೆಟ್ ಗೆ ಕೂಡಿ ಹಾಕಿದ 174 ರನ್ ಪಾಲುಗಾರಿಕೆಯ ನೆರವಿನಿಂದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋಲಿನ ದವಡೆಯಿಂದ ಪಾರಾಗಲು ಉತ್ತಮ ಯತ್ನ ನಡೆಸಿದೆ.

ಎಮಿರೆಟ್ಸ್ ಓಲ್ ಟ್ರೆಪಿಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನಾಲ್ಕನೇ ದಿನದಾಟ ಮುಗಿದಾಗ ಭಾರತ ತನ್ನ ದ್ವಿತೀಯ ಸರದಿಯಲ್ಲಿ 2 ವಿಕೆಟ್ ಗೆ 174 ರನ್ ಗಳಿಸಿದ್ದು, ಇಂಗ್ಲೆಂಡ್ ನ ಮುನ್ನಡೆಯನ್ನು ಅಳಿಸಿ ಹಾಕಲು ಉಳಿದ ಎಂಟು ವಿಕೆಟ್ ಗಳಿಂದ ಇನ್ನು 137 ರನ್ ಗಳಿಸಬೇಕಿದೆ. ಆರಂಭ ಆಟಗಾರನಾಗಿ ಆಡಲು ಬಂದ ಕೆ.ಎಲ್. ರಾಹುಲ್ 87 ಹಾಗೂ ನಾಯಕ ಶುಭಮಾನ್ ಗಿಲ್ 78 ರನ್ ಗಳಿಸಿ ಕ್ರೀಸ್ ಬಳಿ ಇದ್ದರು.

ಇದಕ್ಕೆ ಮುನ್ನ ಭಾರತದ ಮೊದಲ ಇನ್ನಿಂಗ್ಸ್  ಮೊತ್ತಕ್ಕೆ ಉತ್ತರವಾಗಿ ಆಡಿದ  ಇಂಗ್ಲೆಂಡ್ ತನ್ನ ಮೊದಲ ಸರದಿಯಲ್ಲಿ 669 ರನ್ ಗಳಿಸಿತ್ತು. ಇದರಿಂದ ಭಾರತ ತಂಡ 311 ರನ್ ಗಳ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ತನ್ನ ದ್ವಿತೀಯ ಸರದಿ ಆರಂಭಿಸಿತು. ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ಹಾಗೂ ಸಾಯಿ ಸುದರ್ಶನ್ ವಿಕೆಟ್ ಗಳನ್ನು ಕಳೆದುಕೊಂಡ ಭಾರತ ರನ್ ಖಾತೆ ತೆರೆಯದೇ 2 ವಿಕೆಟ್ ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತು. ಇದಾದ ನಂತರ ನಾಯಕ ಶುಭಮಾನ್ ಗಿಲ್ ಹಾಗೂ ಕೆ.ಎಲ್. ರಾಹುಲ್ ಜವಾಬ್ದಾರಿ ಅರಿತು ಆಟವಾಡಿ ತಂಡವನ್ನು ಒಂದು ಹಂತಕ್ಕೆ ಸಂಕಷ್ಟದಿಂದ ಪಾರು ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ