LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ನಾಯಕರ ಭಾವಚಿತ್ರ ನೀಡಿ ಹುಟ್ಟು ಹಬ್ಬ ಆಚರಣೆ

Advertisement
ಇಳಕಲ್ಲ : ಹುಟ್ಟು ಹಬ್ಬದಂದು ಸಾರ್ವಜನಿಕರು ದುಂದು ವೆಚ್ಚ ಮಾಡಿ ಅದ್ದೂರಿ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವುದು ಸಂಪ್ರದಾಯ ಆದರೆ ಇಳಕಲ್ಲ ನಗರದ ಬಸವನಗರ ಬಡಾವಣೆಯ ನಿವಾಸಿ ಯುವ ಪತ್ರಕರ್ತ ಸಚಿನ ಸಾಲಿಮಠ ಅವರ ಜನ್ಮ ದಿನವನ್ನು ನಗರದ ಸರಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆ ಮಕ್ಕಳಿಗೆ ರಾಷ್ಟ್ರ ನಾಯಕರ ಭಾವಚಿತ್ರವನ್ನು ನೀಡಿ ಹುಟ್ಟು ಹಬ್ಬ ಸರಳವಾಗಿ ಆಚರಿಸಿಕೊಂಡರು. ನಗರದ ಸರಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರ ವನ್ನು ನೀಡಲಾಯಿತು.

ಶಾಲೆ ಮುಖ್ಯಗುರುಗಳಾದ ಶ್ರೀಧರ ಜೋಗಿನ ಶಾಲೆ ಶಿಕ್ಷಕ ಸಂಗಮೇಶ ಬಂಡರಗಲ್, ವಿ ಎಸ್ ಹೊಸಗೌಡ್ರ, ಡಿ ಎಮ್ ಪೂಜಾರಿ,ಅಶ್ವಿನಿ ಜಂಗ್ಲಿ,ವಿಮಲಾ ಹಾಗೂ ಶಾಲೆ ಮುದ್ದು ಮಕ್ಕಳು ಇದ್ದರು. ಇದೇ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಪತ್ರಕರ್ತ ಸಾಲಿಮಠ ಅವರಿಗೆ ಶಾಲು ಹಾರ ಹಾಕಿ ಸನ್ಮಾನಿಸಿದರು ಸ್ವಾಮಿ ವಿವೇಕಾನಂದ ಪುಸ್ತಕ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ರಾದ ಕೆ ಎಚ್ ಸೋಲಾಪುರ,ಶರಣಗೌಡ ಕಂದಕೂರ ಇತರರು ಇದ್ದರು.

ವರದಿ : ದಾವಲ್ ಶೇಡಂ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ