Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ನಾಯಕರ ಭಾವಚಿತ್ರ ನೀಡಿ ಹುಟ್ಟು ಹಬ್ಬ ಆಚರಣೆ

Advertisement
ಇಳಕಲ್ಲ : ಹುಟ್ಟು ಹಬ್ಬದಂದು ಸಾರ್ವಜನಿಕರು ದುಂದು ವೆಚ್ಚ ಮಾಡಿ ಅದ್ದೂರಿ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವುದು ಸಂಪ್ರದಾಯ ಆದರೆ ಇಳಕಲ್ಲ ನಗರದ ಬಸವನಗರ ಬಡಾವಣೆಯ ನಿವಾಸಿ ಯುವ ಪತ್ರಕರ್ತ ಸಚಿನ ಸಾಲಿಮಠ ಅವರ ಜನ್ಮ ದಿನವನ್ನು ನಗರದ ಸರಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆ ಮಕ್ಕಳಿಗೆ ರಾಷ್ಟ್ರ ನಾಯಕರ ಭಾವಚಿತ್ರವನ್ನು ನೀಡಿ ಹುಟ್ಟು ಹಬ್ಬ ಸರಳವಾಗಿ ಆಚರಿಸಿಕೊಂಡರು. ನಗರದ ಸರಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರ ವನ್ನು ನೀಡಲಾಯಿತು.

ಶಾಲೆ ಮುಖ್ಯಗುರುಗಳಾದ ಶ್ರೀಧರ ಜೋಗಿನ ಶಾಲೆ ಶಿಕ್ಷಕ ಸಂಗಮೇಶ ಬಂಡರಗಲ್, ವಿ ಎಸ್ ಹೊಸಗೌಡ್ರ, ಡಿ ಎಮ್ ಪೂಜಾರಿ,ಅಶ್ವಿನಿ ಜಂಗ್ಲಿ,ವಿಮಲಾ ಹಾಗೂ ಶಾಲೆ ಮುದ್ದು ಮಕ್ಕಳು ಇದ್ದರು. ಇದೇ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಪತ್ರಕರ್ತ ಸಾಲಿಮಠ ಅವರಿಗೆ ಶಾಲು ಹಾರ ಹಾಕಿ ಸನ್ಮಾನಿಸಿದರು ಸ್ವಾಮಿ ವಿವೇಕಾನಂದ ಪುಸ್ತಕ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ರಾದ ಕೆ ಎಚ್ ಸೋಲಾಪುರ,ಶರಣಗೌಡ ಕಂದಕೂರ ಇತರರು ಇದ್ದರು.

ವರದಿ : ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ