LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗುಡ್ ನ್ಯೂಸ್ ಪದವಿ ಪೂರ್ವ ಕಾಲೇಜಿಗೆ ಶೇಕಡಾ 91.36% ಫಲಿತಾಂಶ

Advertisement
ಕಲಘಟಗಿ : ಸ್ಥಳೀಯ ಗುಡ್ ನ್ಯೂಸ್ ಪದವಿ ಪೂರ್ವ ಮಹಾವಿದ್ಯಾಲಯ ಕಲಘಟಗಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು ವಾಣಿಜ್ಯ ವಿಭಾಗದಲ್ಲಿ 98.45 % ಕಲಾವಿಭಾಗದಲ್ಲಿ 85.62% ಫಲಿತಾಂಶ ಲಭ್ಯವಾಗಿದೆ ವಾಣಿಜ್ಯ ವಿಭಾಗದಲ್ಲಿ ಕುಮಾರಿ ರೇಖಾ ಬೆಂಡಿಗೇರಿ 97.83% ಪ್ರಥಮ ಸ್ಥಾನ
ಕುಮಾರಿ ರುಕ್ಮಿಣಿ ಹೂಗಾರ್ 97% ದ್ವಿತೀಯ ಕುಮಾರಿ ಬಿಬಿ ಖುತೇಜಾ 96.66 % ತೃತೀಯ ಕುಮಾರಿ ಪೂರ್ಣಿಮ ವಾಲಿಕರ್ 96.66 %
ಕಲಾ ವಿಭಾಗದಲ್ಲಿ ಕುಮಾರಿ ದಾನವಾ ಸಿಂಧೆ 93.5% ಪ್ರಥಮ ಸ್ಥಾನ ಕುಮಾರಿ ಸಂಗೀತ ಬಡಿಗೇರ್ 93% ದ್ವಿತೀಯ ಸ್ಥಾನ
ಕುಮಾರಿ ನಿಖಿತಾ ವಡ್ಡರ್ 92.33% ತೃತೀಯ ಈ ಶೈಕ್ಷಣಿಕ ವರ್ಷದಲ್ಲಿ 289 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 264 ವಿದ್ಯಾರ್ಥಿಗಳು ಪಾಸಾಗಿದ್ದು, ಅತ್ಯುನ್ನತ ಶ್ರೇಣಿ 71 ಪ್ರಥಮ ದರ್ಜೆ 144 ದ್ವಿತೀಯ ದರ್ಜೆ 41 ತೃತೀಯ ದರ್ಜೆ 8 ವಿದ್ಯಾರ್ಥಿಗಳು ಪಾಸಾಗಿದ್ದು ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಚಾರ್ಯರು ಹಾಗೂ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ

ವರದಿ :ನಿತೀಶಗೌಡ ತಡಸ ಪಾಟೀಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು