
ಸಂಬಂಧಪಟ್ಟ ಅಧಿಕಾರಿಗಳು ಮಹಾವಿದ್ಯಾಲಯಕ್ಕೆ ಬೇಟಿ ನೀಡಿ ಸರಿಯಾದ ಪರಿಶೀಲನೆ ನಡೆಸಿ ನಿರ್ಲಕ್ಷ್ಯ ಮಾಡುತ್ತಿರುವ ಕಾಲೇಜಿನ ಆಡಳಿತ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕ ಅಧ್ಯಕ್ಷರಾದ ಗೋಪಾಲ್ ಎಲ್ ನಾಟಿಕರ್ ಅವರು ಆಗ್ರಹಿಸಿದ್ದಾರೆ.
ವರದಿ:- ವೆಂಕಟಪ್ಪ ಕೆ ಸುಗ್ಗಾಲ್.

Get latest news updates delivered straight to your WhatsApp.