Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಆಸ್ಪತ್ರೆ ಕಸದ ತೊಟ್ಟೆ

Advertisement
ಚಡಚಣ :ತಾಲೂಕಿನ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಉಮರಾಜ ಗ್ರಾಮದ ಸರ್ಕಾರಿ ಆಸ್ಪತ್ರೆ ಒಳಗೆ ಮತ್ತು ಆವರಣದ ಹೊರಗೆ ಎಲ್ಲ ಕಸದ ತೊಟ್ಟಿಯಾಗಿ ಕಾಣುತ್ತಿದೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿ ಆದರೆ ರೋಗ ರುಜುನಗಳು ಹೆಚ್ಚಾಗುತ್ತವೆ ಮತ್ತು ರೋಗಿಗಳು ಆಸ್ಪತ್ರೆಗೆ ಬಂದರೆ ಇಲ್ಲಿಯ ಸಿಬ್ಬಂದಿ ಕೆಲವು ಸಮಯದಲ್ಲಿ ಕೂಡ ಯಾರು ಇರುವುದಿಲ್ಲ ಹೀಗಾದರೆ ಇಲ್ಲಿ ಜನರ ಗೋಳು ಕೇಳುವರು ಯಾರು ಇದಕ್ಕೆ ಕೊನೆಯ ಇಲ್ಲವೇ ಸರ್ಕಾರ ಮತ್ತು ಚಡಚಣ ತಾಲೂಕು ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ ಹಾಗೆ ಕಾಣುತ್ತಿದೆ ಇಲ್ಲಿ ವೈದ್ಯಧಿಕಾರಿಗಳು ಮುತ್ತು ಸಿಬ್ಬಂದಿಗಳು ಸರಿಯಾಗಿ ಯಾರೂ ಕೆಲಸದ ಮೇಲೆ ಬರುವುದಿಲ್ಲವೆಂದು ಸ್ಥಳೀಯ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಆಸ್ಪತ್ರೆ ಒಳಗೆ ಎಲ್ಲಾ ವಾರ್ಡ್ ಗಳಲ್ಲಿ ಕಸದ ತಿಪ್ಪಿ ಹಾಗೆ ಕಾಣುತ್ತಿದೆ ಹೀಗಿದ್ದರೂ ಕೂಡ ವೈದ್ಯಾಧಿಕಾರಿಗಳು ಗಮನಹರಿಸುತ್ತಿಲ್ಲ ಬಂದ ರೋಗಿಗಳಿಗೆ ವ್ಯವಸ್ಥೆವಿಲ್ಲ ಅಕ್ಕ ಪಕ್ಕದ ಹಳ್ಳಿಯ ಜನರು ತುಂಬಾ ಗೋಳಾಟವನ್ನು ಪಡುತ್ತಿದ್ದಾರೆ ಇದೆ ರೀತಿ ರೇವತಗಾವ ಆಸ್ಪತ್ರೆ ಯಲ್ಲಿ ಕೂಡಾ ಸಮಸ್ಯ ಇದೆ ತುಂಬಾ ದಿನಗಳಿಂದ ಆಸ್ಪತ್ರೆಗೆ ಬೀಗ ಜಡದಿದೆ ಇತ್ತ ಕಡೆ ಸಂಬಂಧಪಟ್ಟ ಅಧಿಕಾರಿಗಳು ಸ್ವಲ್ಪ ಗಮನ ಹರಿಸಿ ಇಲ್ಲಿಯ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯ ಜನರು ಮಾಧ್ಯಮದವರು ಮುಂದೆ ಅವರ ನೋವನ್ನು ತೋಡಿಕೊಂಡಿದ್ದಾರೆ.

ವರದಿ: ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ