Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರಾದ ಥಾವರಚಂದ ಗೆಹೇಲೋಟ್ ರಾಜೀನಾಮೆ ನೀಡಬೇಕು

Advertisement
ಹಾವೇರಿ:-ಇದು ಶಿಗ್ಗಾಂವಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ನಾಯಕರ ಪ್ರತಿಭಟನೆ ರಾಜೀನಾಮೆ ನೀಡದಿದ್ದಲ್ಲಿ ರಾಜ್ಯ ಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ನೆಚ್ಚಿನ ನಾಯಕ ಯಾಸಿರ್ ಅಹ್ಮದ್ ಪಠಾಣ ಹೇಳಿದರು.

 

ಕರ್ನಾಟಕದ ನೆಚ್ಚಿನ ನಾಯಕ ಸಿದ್ದರಾಮಯ್ಯನವರ ಮೇಲೆ ಮಾಡಿದ ಅಪರಾಧ ಮರಳಿ ಪಡಿಯಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆಹೌದು ಇಂದು ಶಿಗ್ಗಾoವನಲ್ಲಿ ಕಿತ್ತೂರ್ ರಾಣಿ ಚನ್ನಮ್ಮಾ ಸರ್ಕಲ್ ನಲ್ಲೀ
ಸಾವಿರಾರಾರು ಕಾಂಗ್ರೆಸ್ ಕಾರ್ಯಕರ್ತರು ಬಿ ಜೆ ಪಿ ವಿರುದ್ದ ಬೃಹತ್ ಪ್ರತಿಭಟನೆ ಮಾಡಿದರು.

ಕಾಂಗ್ರೆಸ್ ಮುಖಂಡರಾದ ಯಾಸಿರ್ ಅಹ್ಮದ್ ಖಾನ್ ಪಠಾನ್ ಮಾತನಾಡಿ
ಕಾಂಗ್ರೆಸ್ ಸರ್ಕಾರವು ಆಫರೇಷನ್ ಕಮಲದಂತಹ ವಾಮ ಮಾರ್ಗದಲ್ಲಿ ಹುಟ್ಟಿದ ಅನ್ಯತಿಕ ಕುಸಲ್ಲಾ ಅಥವಾ ರಾಜಕೀಯ ಬಿಕ್ಕಟ್ಟನ್ನು ಬಳಸಿ ರಚನೆಯಾದ ಅವಕಾಶವಾದಿ ಸರಕಾರವಲ್ಲಾ ಏಳು ಕೋಟಿ ಕನ್ನಡಿಗರ ಆಶೀರ್ವಾದದಿಂದ ರಚನೆಯಾದ ಸರ್ಕಾರ ಇದು ಯಾವ ಷಡ್ಯಂತರಗಳಿಗೂ ನಮ್ಮ ಸರಕಾರವನ್ನು ಉರುಳಿಸುವ ಮುಖ್ಯಮಂತ್ರಿಗಳನ್ನು ಮುಟ್ಟುವ ತಾಖತ್ ಬಿಜೆಪಿ ಯವರಿಗಿಲ್ಲಾ ಎಂದು ಎಚ್ಚರಿಕೆ ನೀಡಿದರು.

ಅದೇ ವೇಳೆ ನ್ಯಾಯವಾದಿಗಳಾದ ಮಾಂತೇಶ್ ಸಾಲಿ ಮಾತನಾಡಿ ನೈತಿಕವಾಗಿಯೂ ಕಾನೂನಾತ್ಮಕವಾಗಿಯೂ ಸರಿ ದಾರಿಯಲ್ಲಿರುವ ಸಿದ್ದರಾಮಯ್ಯರನ್ನು ಕುಗ್ಗಿಸಲು ನಿಮ್ಮಂತ ಹೇಡಿಗಳಿಂದ ಸಾಧ್ಯವಿಲ್ಲ ಎಂದು ಹೇಳಿದರು.ಒಂದೇ ಒಂದು ಹಗರಣ ಇಲ್ಲದೆ ಇವತ್ತಿನ ರಾಜ್ಯ ಕಾರಣಿಗಳಿಗೆ ಮಾದರಿ ಆಗಿದ್ದಾರೆ ಬುದ್ಧ ಬಸವ ಅಂಬೇಡ್ಕರ್ ಅವರ ನಿಲುವುಗಳನ್ನು ಹೊಂದಿರುವ ಸಿದ್ದರಾಮಯ್ಯ ನವರನ್ನು ಮುಟ್ಟಿದರೆ ಬಸ್ಮ ಆಗಿ ಹೋಗುತ್ತೀರಿ ಹುಷಾರ್ ಎಂದು ಗುಡುಗಿದರು.

ಈ ಸಂದರ್ಭದಲ್ಲಿ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಂಜೀವ್ ಕುಮಾರ್ ನೀರಲಗಿ. ಕಾಂಗ್ರೆಸ್ ಮುಖಂಡ ಯಾಸಿರ್ ಅಹ್ಮದ್ ಪಠಾಣ್ .
ಮಾಜಿ ಎಂ ಎಲ್ ಸಿ,ಸೊಮ್ಮಣ್ಣ ಬೆವಿನಮರದ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜು. ಎಂ. ಕುನ್ನೂರ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಸಿ ಪಾಟೀಲ್
ಕೆ ಡಿ ಪಿ ಸದಸ್ಯರಾದ ಆಜೀಜ್ ಎಡ್ಡಳ್ಳಿ ಜೀ ಪೀ ಮೆಂಬರ್ ಯುನೂಸ ಕಲ್ಯಾಣ, ನ್ಯಾಯವಾದಿ ಮಾಂತೇಶ್ ಸಾಲಿ  ಪುರಸಭೆ ಸದಾಸ್ಯರಾದ ಗೌಸ್ ಖಾನ್ ಮುನ್ಸಿ,ಇನ್ನು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು..

ವರದಿ:-ರಮೇಶ್ ತಾಳಿಕೋಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ