Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾ.ಪಂ ವಿರುದ್ದ ವಿನಾಕಾರಣ ಆರೋಪ ಸಲ್ಲದು

Advertisement
ಪಾವಗಡ: ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಪಿ.ರೊಪ್ಪಾ ಗ್ರಾಮ ಪಂಚಾಯಿತಿ ವಿರುದ್ದ ಗ್ರಾ.ಪಂ ಸದಸ್ಯನ ಇಲ್ಲ ಸಲ್ಲದು ಆರೋಪ ಸತ್ಯಕ್ಕೆ ದೂರವಾಗಿದೆ. ವಿನಾಕಾರಣ ಆರೋಪ ಸಲ್ಲದು ಎಂದು ಗ್ರಾ.ಪಂ ಅಧ್ಯಕ್ಷೆ ರೂಪಾ ನಾಗರಾಜ್ ತಿಳಿಸಿದ್ದಾರೆ.

ಗ್ರಾ.ಪಂ ಸದಸ್ಯ ಹನುಮಂತರಾಯಪ್ಪ ಕಳೆದ ಎಂಟು ದಿನಗಳಿಂದ ಗ್ರಾ.ಪಂನಲ್ಲಿ ಬ್ರಷ್ಠಾಚಾರ ನಡೆದಿರುವ ಬಗ್ಗೆ ತನಿಖೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿ ಅಧ್ಯಕ್ಷೆ ಸೇರಿದಂತೆ ಸದಸ್ಯರು ದಿನಾಂಕ 28/02/25 ಶುಕ್ರವಾರ ಪಿ ರೊಪ್ಪಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮುಂದುವರಿದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 56 ಎಕರೆ ಭೂ ಪರಿವರ್ತನೆಯಾಗಿ ವಸತಿ ಬಡಾವಣೆಗೆ ಅನುಮತಿ ಕೂರಿ ಅರ್ಜಿಗಳನ್ನು ನಿಡಲಾಗಿತ್ತು. 53 ಎಕರೆಯನ್ನು ಗ್ರಾ.ಪಂನಲ್ಲಿ ಸಾಮಾನ್ಯ ಸಭೆಯನ್ನು ಹಮ್ಮಿಕೊಂಡು ಸದಸ್ಯರ ಅನಿಮತಿಯಿಂದ ಅನುಮೋದಿಸಲಾಗಿದೆ. ಉಳಿದ 3 ಎಕರೆಯ ಬಡಾವಣೆಗೆ ಅನುಮೊದನೆ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅನುಮೊದಿಸದೆ ತಡೆಹಿಡಿಯಲಾಗಿತ್ತು. ಆದ್ದರಿಂದ ಗ್ರಾ.ಪಂ ವಿರುದ್ದ, ನನ್ನ ವಿರುದ್ದ ಹಾಗೂ ನಮ್ಮ ಮಾವನಾದ ದೇವರಾಜ್ ವಿರುದ್ದ ಅನುಮೊದನೆಗೆ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ಕಳೆದ ಎಂಟು ದಿನಗಳಿಂದ ಗ್ರಾ.ಪಂ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆಂದು ಸ್ಪಷ್ಠಿಕರಿಸಿದ್ದಾರೆ.

ಗ್ರಾ.ಪಂ ಮಾಜಿ ಅಧ್ಯಕ್ಷ ಬೊಮ್ಮನಹಳ್ಳಿ ರಾಮಾಂಜಿನಪ್ಪ ಮಾತನಾಡಿ ಗ್ರಾ.ಪಂ ಸದಸ್ಯ ಹಾಗೂ ಪತ್ರಿಕಾ ಸಂಘದ ಅಧ್ಯಕ್ಷ ಹನುಮಂತರಾಯಪ್ಪ ತನ್ನ ವ್ಯಾಪ್ತಿಗೆ ಬರುವ ಗ್ರಾಮದ ಮೂಲ ಸೌಕರ್ಯ ಸಮಸ್ಯೆಗಳ ಬಗ್ಗೆ ಹಾಗೂ ತನ್ನನ್ನು ಮತ ಚಲಾಯಿಸಿ ಗೆಲ್ಲಿಸದಂತ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಒಂದು ದಿನವೂ ಪ್ರತಿಭಟಿಸದೇ, ರಿಯಲ್ ಎಸ್ಟೇಟ್ ವ್ಯಕ್ತಿಯಿಂದ ಹಣ ಪಡೆದು ಗ್ರಾ.ಪಂ ನಲ್ಲಿ ದಳ್ಳಾಳಿಯಂತೆ ಕೆಲಸ ಮಾಡುತ್ತಿದ್ದಾರೆ. ಇವರು ಗ್ರಾ.ಪಂ ಸದಸ್ಯರ ಅಥವಾ ರಿಯಲ್ ಎಸ್ಟೇಟ್ ವ್ಯಕ್ತಿಗಳ ದಳ್ಳಾಳಿನ ಎಂಬುದು ನಮಗೆ ತಿಳಿಯುತ್ತಿಲ್ಲವೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರುಗಳಾದ ನಾಗಮಣಿ ಮೂರ್ತಿ, ಲಕ್ಷ್ಮೀನಾರಾಯಣ, ವೆಂಕಟೇಶ್, ಅನಿಲ್ ಇದ್ದರು.
ವರದಿ: ಶಿವಾನಂದ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ