Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ 

Advertisement

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ನೂತನ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.

ಇದೇ ವೇಳೆ ಎ.ಎಸ್. ಪೊನ್ನಣ್ಣ ಅವರನ್ನು ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.

ಪೊನ್ನಣ್ಣ ಅವರು ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.

ವಿಧಾನ ಪರಿಷತ್‌ನಲ್ಲೂ ಮಹತ್ವದ ಬದಲಾವಣೆ ನಡೆದಿದ್ದು, ಸಲೀಂ ಅಹ್ಮದ್ ಅವರನ್ನು ಸಭಾಪತಿಯಾಗಿ ಹಾಗೂ ನಟಿ-ರಾಜಕಾರಣಿ ಉಮಾಶ್ರೀ ಅವರನ್ನು ಪರಿಷತ್ ಉಪಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.

ವಿಧಾನಸಭೆ ಸ್ಪೀಕರ್: ಜಿ.ಎಸ್. ಪಾಟೀಲ್

ವಿಧಾನಸಭೆ ಡೆಪ್ಯೂಟಿ ಸ್ಪೀಕರ್: ಎ.ಎಸ್. ಪೊನ್ನಣ್ಣ

ವಿಧಾನ ಪರಿಷತ್ ಸಭಾಪತಿ: ಸಲೀಂ ಅಹ್ಮದ್

ವಿಧಾನ ಪರಿಷತ್ ಉಪಸಭಾಪತಿ: ಉಮಾಶ್ರೀ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ ಹೊಸಬರಿಗೆ ಜಾಕ್‌ಪಾಟ್ : ಸಿದ್ದರಾಮಯ್ಯ ಸಂಪುಟದಲ್ಲಿದ್ದ 14 ಜನ್ ಔಟ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ : ಹೆಬ್ಬಾಳ್ಕರ್ ಔಟ್ , ಸವದಿ ಇನ್ ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆಖಡಕಲಾಟ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕಳುವಾದ ಬೈಕ್‌ಗಳ ಪತ್ತೆ – ಇಬ್ಬರು ಆರೋಪಿಗಳ ಬಂಧನಮಾಯಸಂದ್ರ ಕಸಾಪದಿಂದ ಎಸ್.ಜಾನಕಿಗೆ ಗಾನಾಂಜಲಿ ಅರ್ಪಣೆಗುರು ಪೂರ್ಣಿಮೆಯಿಂದ 4ನೇ ದಿನವೂ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಭಕ್ತರ ದಂಡುಮಹಾದೇವಪ್ಪ ತಾತನ ಭಕ್ತಿ ಸುಧೆ ಹಾಡುಗಳಲೋಕಾರ್ಪಣೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿಸಿದ ಎ.ಎಸ್.ಐ ಶಿವಲಿಂಗಪ್ಪಗೆ ಅಭ್ಯರ್ಥಿಗಳ ಕೃತಜ್ಞತೆ