Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಿಗ ಪ್ರಸಿದ್ಧ ಮಾರಕ ಬೌಲಿಂಗ್: ಗೆದ್ದು ಬೀಗಿದ ಗುಜರಾತ್ ಟೈಟನ್ಸ್

Advertisement
ಅಹ್ಮದಾಬಾದ್: ಸನ್ ರೈಜರ್ಸ್ ಹೈದರಾಬಾದ್ ವಿರುದ್ಧ 38 ರನ್ ಗಳ ಸುಲಭ ಗೆಲುವು ಪಡೆದುಕೊಂಡ ಗುಜರಾತ್ ಟೈಟನ್ಸ್ ತಂಡ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆಯಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಉತ್ತಮ ಹೋರಾಟದ ನಂತರವೂ ಸೋಲನುಭವಿಸಿದ ಸನ್ ರೈಜರ್ಸ್ ಹೈದರಾಬಾದ್ ಸ್ಥಿತಿ ಮತ್ತಷ್ಟು ಚಿಂತಾಜನಕವಾಯಿತು. ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 224 ರನ್ ಗಳಿಸಿತು. ಪ್ರತಿಯಾಗಿ ಆಡಿದ ಸನ್ ರೈಜರ್ಸ್ ಹೈದರಾಬಾದ್ ತಂಡ 6 ವಿಕೆಟ್ ಗೆ 186 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.



ಸ್ಕೋರ್ ವಿವರ:

ಗುಜರಾತ್ ಟೈಟನ್ಸ್ 6 ವಿಕೆಟ್ ಗೆ 224

ಸಾಯಿ ಸುದರ್ಶನ್ 48 ( 23 ಎಸೆತ, 9 ಬೌಂಡರಿ), ಶುಭಮಾನ್ ಗಿಲ್ 76 ( 38 ಎಸೆತ, 10 ಬೌಂಡರಿ, 2 ಸಿಕ್ಸರ್)

ಜೋಷ್ ಬಟ್ಲರ್ 64 ( 37 ಎಸೆತ, 3 ಬೌಂಡರಿ, 4 ಸಿಕ್ಸರ್) ಜಯದೇವ್ ಉನದ್ಕತ್ 35 ಕ್ಕೆ 3)

ಸನ್ ರೈಜರ್ಸ್ ಹೈದರಾಬಾದ್ 6 ವಿಕೆಟ್ ಗೆ 186

ಅಭಿಷೇಕ ಶರ್ಮಾ 74 ( 41 ಎಸೆತ, 4 ಬೌಂಡರಿ, 6 ಸಿಕ್ಸರ್), ಪ್ರಸಿದ್ದ ಕೃಷ್ಣ 19 ಕ್ಕೆ 2, ಮೊಹ್ಮದ ಸಿರಾಜ್ 33 ಕ್ಕೆ 2)

ಪಂದ್ಯ ಶ್ರೇಷ್ಠ: ಪ್ರಸಿದ್ಧ ಕೃಷ್ಣ  
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ