Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿ ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ

Advertisement

ಚಾಮರಾಜನಗರ: ತಾಲ್ಲೂಕಿನ ಗೂಳಿಪುರ ಗ್ರಾಮದ ವಿ. ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ 2004ನೇ ಸಾಲಿನಿಂದ 2008ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಂಭ್ರಮ ಸಡಗರದಿಂದ  ನಡೆಯಿತು.

ಕಾರ್ಯಕ್ರಮವನ್ನು ಎಲ್ಲಾ ಶಿಕ್ಷಕ ವೃಂದ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.ನಂತರ ಶಾರದಾ ಮಾತ ಹಾಗೂ ಜಿ. ಎಂ ಶಿವಮಲ್ಲಪ್ಪ ರವರ ಫೋಟೋಗೆ ಪುಷ್ಪಾರ್ಚನೆ ಮಾಡಿದರು. ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಮಾಗಮ ಎಲ್ಲಾರ ಗಮನ ಸೆಳೆಯಿತು.ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಳೆಯ ನೆನಪುಗಳನ್ನು ಮೆಲುಕು ಹಾಕಿ ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು.ಗುರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
news_1779697023_0_921.webp

 

ಈ ಭಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಾಲಿನಿ.ಕೆ ಪ್ರಥಮ ಬಹುಮಾನ  ಸಹನ. ಎಸ್ ದ್ವಿತೀಯ ಬಹುಮಾನ ಹಾಗೂ ನಿತ್ಯಶ್ರೀಗೆ ತೃತೀಯ ಬಹುಮಾನವನ್ನು ಹಳೆಯ ವಿದ್ಯಾರ್ಥಿಗಳಿಂದ ವಿತರಣೆ ಮಾಡಲಾಯಿತು.ಗುರುಗಳ ವೃಂದ ಹಾಗೂ ವಿದ್ಯಾರ್ಥಿಗಳ ವೃಂದ ತಮ್ಮ ನೆನಪುಗಳನ್ನು ವಿನಿಯಮ ಮಾಡಿಕೊಂಡರು...ಎಲ್ಲಾರಿಗೂ ಊಟದ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿ ಮಾಡಲಾಯಿತು.

ಈ ಸಂದರ್ಭದಲ್ಲಿ ಗುರುಗಳಾದ ರೇವಣ್ಣಸ್ವಾಮಿ, ಅಂಕಯ್ಯ, ನಾಗೇಶ್,ಜಾಯ್ಸ್,ಮಲ್ಲಮ್ಮ, ಸುಂದ್ರೇಶ್, ಅಂಕಶೆಟ್ಟಿ, ರುದ್ರಂಬಿಕ ಹಾಗೂ 2004ನೇ ಸಾಲಿನಿಂದ 2008ನೇ ಸಾಲಿನ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಶಾಂತಿ,ಸೌಹಾರ್ದತೆಯಿಂದ ಬಕ್ರೀದ್ ಆಚರಿಸಲು ಪೊಲೀಸರಿಂದ ಶಾಂತಿಸಭೆಪರಪುರುಷನ ಜೊತೆ ಅಕ್ರಮ ಸಂಬಂಧ : ಅಕ್ಕನನ್ನ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ತಮ್ಮ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆಯೇ ಮೋದಿ ಅವರ ಅಚ್ಚೇ ದಿನ್? : ಸಿದ್ದರಾಮಯ್ಯ ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಮೊಬೈಲ್ ನಲ್ಲಿ ಖಾಸಗಿ ಫೋಟೋ ಪತ್ತೆ ವಿ ಮಹಾಂತದೇವರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮಟ್ಯೂಷನ್ ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಸಚಿವ ಡಾ. ಶರಣಾಪ್ರಕಾಶ್ ಪಾಟೀಲ್ ತವರೂರಲ್ಲೇ ಕಳಪೆ ಮಟ್ಟದ ಡಾಂಬರೀಕರಣ ರಸ್ತೆ ನಿರ್ಮಾಣಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪರಿಶೀಲನ ಸಭೆ  ಅಪ್ಪಯ್ಯ ಸ್ವಾಮಿಗಳ ಶತಮಾನೋತ್ಸಕ್ಕೆ ಹಿರಿದು ಬರುತ್ತಿದೆ ದೇಣಿಗೆ  ಸಿಗ್ನಲ್ ಗಳು ಇಲ್ಲದೆ ಟ್ರಾಫಿಕ್ ಜಾಮ್ ಆಗುತ್ತಿರುವ  ಮುಖ್ಯ ರಸ್ತೆಗಳು