Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಪಸಂಖ್ಯಾತರು ಹಾಗೂ ದಲಿತರ ವಿರುದ್ಧವೇ ದ್ವೇಶ ಭಾಷಣಗಳು ಹೆಚ್ಚು : ನ್ಯಾ. ಎಎಸ್ ಓಕಾ

Advertisement

ನವದೆಹಲಿ: ಭಾರತದಲ್ಲಿ ಅಲ್ಪಸಂಖ್ಯಾತರು ಹಾಗೂ ದಮನಿತ ವರ್ಗಗಳ ವಿರುದ್ಧವೇ ದ್ವೇಶ ಭಾಷಣಗಳು ಹೆಚ್ಚಾಗಿದೆ. ಸುಪ್ರೀಂ ಕೋರ್ಟ್‌ಗೆ ಬರುವ ದ್ವೇಷ ಭಾಷಣದ ಪ್ರಕರಣಗಳಲ್ಲಿ ಹೆಚ್ಚಿನವು ಅಲ್ಪಸಂಖ್ಯಾತರು, ತುಳಿತಕ್ಕೊಳಗಾದವರಿಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಸ್ ಓಕಾ ಹೇಳಿಕೆ ನೀಡಿದ್ದಾರೆ.


ಕೊಲಂಬಿಯಾ ಕಾನೂನು ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಎ.ಎಸ್. ಓಕಾ, ಈ ವರ್ಷ ಜನವರಿ 26ರಂದು ಸಂವಿಧಾನದ ಅಸ್ತಿತ್ವಕ್ಕೆ ಬಂದ 75 ವರ್ಷಗಳನ್ನು ಆಚರಿಸಿದೆವು. ಆದರೆ 75 ವರ್ಷಗಳ ನಂತರವೂ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದ್ವೇಷ ಭಾಷಣಗಳು ಕಂಡು ಬರುತ್ತಿವೆ ಎಂದರು.


ಚುನಾವಣಾ ಲಾಭಕ್ಕಾಗಿ ರಾಜಕೀಯ ನಾಯಕರು ದ್ವೇಷ ಭಾಷಣ ಮಾಡುತ್ತಾರೆ. ಬಹುಸಂಖ್ಯಾತ ಸಮುದಾಯವನ್ನು ಪ್ರಚೋದಿಸಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸಿ ಸಾಮಾಜಿಕ ಸೌಹಾರ್ದತೆ ಕದಡಲು ಇಂತಹ ಭಾಷಣ ಮಾಡುತ್ತಾರೆ ಎಂದು ಅವರು ಹೇಳಿದರು.


ಇಂತಹ ಭಾಷಣಗಳು ಭಾರತೀಯ ದಂಡ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯಡಿ ಅಪರಾಧವಾಗಿದ್ದರೂ, ಅದನ್ನು ತಡೆಯಲು ಪರಿಣಾಮಕಾರಿ ಮಾರ್ಗವೆಂದರೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಜನಸಾಮಾನ್ಯರಿಗೆ ಶಿಕ್ಷಣ ನೀಡುವ ಮೂಲಕ ಅವರ ಮನಸ್ಸನ್ನು ಬಲಪಡಿಸಬಹುದು ಎಂದು ನ್ಯಾಯಮೂರ್ತಿ ಓಕಾ ಹೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ