LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹನುಮಂತ ಅರ್ದಊರ ಅವರ 38ನೇ ಹುಟ್ಟುಹಬ್ಬ ಆಚರಣೆ

Advertisement
------------------------------------------------------ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

ಅಥಣಿ: ತಾಲೂಕಿನ ಸುಟ್ಟಟ್ಟಿ ಗ್ರಾಮದ ಸಮಾಜದ ಕಾರ್ಯಕರ್ತರು ಸರಳ ಜೀವಿ ಹಾಗೂ ತಾಲೂಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷರಾದ ಹನುಮಂತ ಅರ್ದಊರ ಅವರ 38ನೇ ಹುಟ್ಟುಹಬ್ಬವನ್ನು ಸಮಾಜದ ಬಾಂಧವರು ಗಣ್ಯಮಾನ್ಯರು ಹಾಗೂ ಅಭಿಮಾನ ಬಳಗದವರು ವತಿಯಿಂದ ಹಮ್ಮಿಕೊಂಡ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದರು.



ನಂತರ ರಾಜೇಂದ್ರ ಐಹೊಳಿ ಅವರು ಮಾತನಾಡಿ ಹನುಮಂತ ಅರ್ಧವಾರ್ ಅವರು 38ನೆಯ ಹುಟ್ಟುಹಬ್ಬವನ್ನು ಅನಾಥ ಆಶ್ರಮ ಹಾಗೂ ವೃದ್ಧಾಶ್ರಮ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡೋ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡರು. ಅವರಿಗೆ ದೇವರು ಆರೋಗ್ಯ ಆಯಸ್ಸು ನೀಡಲಿ ಅವರು ಇನ್ನಷ್ಟು ಎತ್ತರಮಟ್ಟಿಗೆ ಬೆಳೆಯಲಿ ಎಂದು ಶುಭ ಹಾರೈಸಿದರು.

ನಂತರ ಸುನೀತಾ ಐಹೊಳೆ ಅವರು ಮಾತನಾಡಿ ಪ್ರತಿವರ್ಷ ಏನಾದ್ರೂ ಹೊಸ ಹೊಸ ವಿಚಾರದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಮ್ಮೆಲ್ಲರಿಗೆ ಸಂತೋಷದಾಯಕವಾಗಿದೆ. ಅವರ ಜೀವನ ಉದ್ದಕ್ಕೂ ತಮ್ಮ ವಿಚಾರಧಾರೆಯಂತೆ ಇನ್ನಷ್ಟು ಎತ್ತರ ಮಟ್ಟಿಗೆ ಬೆಳೆಯಲಿ ದೇವರು ಅವರಿಗೆ ಆರೋಗ್ಯ ಆಯಸ್ಸು ನೀಡಲಿ ಎಂದು ಶುಭ ಹಾರೈಸಿದರು.

ಹನುಮಂತ ಅರ್ದಊರ ಅವರು ಮಾತನಾಡಿ ನನ್ನ ಹುಟ್ಟುಹಬ್ಬವನ್ನು ತಾವೆಲ್ಲರೂ ಸೇರಿ ಆಚರಣೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದರು. ಹೀಗೆ ನಿಮ್ಮೆಲ್ಲರ ಆಶೀರ್ವಾದ ಸದಾ ಇರಲಿ ಎಂದರು.

ಈ ಸಂದರ್ಭದಲ್ಲಿ ರಾವಸಾಬ. ಕುಮಾರ್ ಗಸ್ತಿ.. ರಾಜು ರಾಜನ್ಗಳೇ. ಆನಂದ್ ಮಾದರ್. ಸಂತೋಷ ಆದಿಮನಿ. ಅನಿಲ್ ಕಾಂಬ್ಳೆ. ಆದರ್ಶ ಗಸ್ತಿ ರೋಹಿತ್ ಗಸ್ತಿ ಎಂ ಆರ್ ಹಲಸಂಗಿ. ಮಾರುತಿ ಸಂಗಮ್. ಅಜಿತ್ ಬೆಳ್ಳಂಕಿ ದಾನಪ್ಪ ಮಾಳಿ ಮಾದೇವ್ ಮಾದಿ. ಸದಾಶಿವ್ ಮಸಾಲಳೆ. ಉಮೇಶ್ ಗಸ್ತಿ. ಪ್ರಕಾಶ್ ಶಿನಾಳ್. ಮಹಾಂತೇಶ ಗಸ್ತಿ. ಅಜಿತ್ ದುರ್ಗಾಗಾವಿ ಇನ್ನಿತರ ಭಾಗವಹಿಸಿದರು.

ವರದಿ: ರಾಜು ವಾಘಮಾರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ