Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಗೀರಥ ಜಯಂತಿಗೆ ಅಪಮಾನ ಮಾಡಿದ ಹಟ್ಟಿ ಪ. ಪಂ. ಮುಖ್ಯ ಅಧಿಕಾರಿ

Advertisement
 ಸರಕಾರದ ಆದೇಶಕ್ಕೂ ಡೋಂಟ್ ಕೇರ್

ಲಿಂಗಸ್ಗೂರು : ದೇಶಾದ್ಯಂತ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆಯಲ್ಲಿ ಸಂಭ್ರಮದಲ್ಲಿದ್ದರೆ ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿ ಜಗನ್ನಾಥ್
ಶ್ರೀ ಭಗೀರಥ ಜಯಂತಿಗೆ ಹಾಜಿರಾಗದೆ ಬೇಜವಾಬ್ದಾರಿತನದಿಂದ ನಿರ್ಲಕ್ಷ್ಯ ಮಾಡಿರುವುದು ನೋಡಿದರೆ, ಸರ್ಕಾರ ಆದೇಶಕ್ಕೂ ಕಿಮ್ಮತ್ತು ನೀಡದ ಇಂಥ ಒಬ್ಬ ಬೇಜವಾಬ್ದಾರಿ ಅಧಿಕಾರಿ ನಮ್ಮ ಹಟ್ಟಿ ಪಟ್ಟಣ ಪಂಚಾಯತಿಗೆ ಬೇಕೆ.
ನಮ್ಮ ಭಾರತ ದೇಶದಲ್ಲಿ ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನೇ ಧರೆಗೆ ತಂದ ಮಹರ್ಷಿ ಭಗಿರಥ ಇವರು
ಇಂಥ ಮಹನೀಯರಿಗೆ ಈ ದೇಶದ ಪ್ರಧಾನ ಮಂತ್ರಿ ಪ್ರತಿಯೊಂದು ರಾಜ್ಯದ ಮುಖ್ಯಮಂತ್ರಿಗಳು ಸಚಿವರು ಶಾಸಕರು ಮತ್ತು ದೇಶದ ಎಲ್ಲಾ ಇಲಾಖೆಯ ಅಧಿಕಾರಿಗಳು ಶ್ರೀ ಭಗೀರಥ ಜಯಂತಿಯನ್ನು ಆಚರಿಸಿ ಅವರಿಗೆ ಗೌರವ ನಮನ ಸಲ್ಲಿಸಿದರೆ,
ಲಿಂಗಸುಗೂರು ಪಟ್ಟಣದಲ್ಲಿ ವಾಸವಾಗಿರುವ ಬೇಜವಾಬ್ದಾರಿ ಹಟ್ಟಿ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿ ಜಗನ್ನಾಥ್ ಸರ್ಕಾರ ಆದೇಶಕ್ಕೆ ಕಿಮ್ಮತ್ತು ನೀಡದ ಹಟ್ಟಿಯಿಂದ ಕೇವಲ 20 ಕಿ.ಮೀ ದೂರದಲ್ಲಿರುವ ಇವರು ಸಮಯಕ್ಕೆ ಸರಿಯಾಗಿ ಬಂದು ಶ್ರೀ ಭಗೀರಥ ಮಹರ್ಷಿಗೆ ಗೌರವನ ಸಲ್ಲಿಸುವುದನ್ನು ಬಿಟ್ಟು ನಿರ್ಲಕ್ಷ ತೋರಿರುವ ಇಂತಹ ಅಧಿಕಾರಿಯ ವಿರುದ್ಧ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕೂಡಲೇ ಇವರನ್ನು ಅಮಾನತು ಮಾಡಬೇಕೆಂದು ಇಲ್ಲಿಯ ಭಗಿರಥ ಸಮಾಜದ ಮುಖಂಡರು ಒತ್ತಾಯ ಮಾಡಿದ್ದಾರೆ ಒಂದು ವೇಳೆ ಈ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡದಿದ್ದರೆ ಹಟ್ಟಿ ಪಟ್ಟಣ ಪಂಚಾಯಿತಿಯ ಮುಂದೆ ಹಟ್ಟಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿಯನ್ನು ಅಮಾನತು ಆದೇಶ ಹೊರಡಿಸುವವರೆಗೂ ಪ್ರತಿಭಟನೆ ಧರಣಿ ನಡೆಸಲಾಗುವುದೆಂದು ಅಂದಾಗ ಮಾತ್ರ ಇಂಥ ಬೇಜಾಬ್ದಾರಿ ಅಧಿಕಾರಿಗಳಿಗೆ ಬುದ್ಧಿ ಬರುತ್ತದೆ.



ಶ್ರೀ ಭಗೀರಥ ಮಹರ್ಷಿಗೆ ಅವಮಾನ ಮಾಡಿದ ಮುಖ್ಯ ಅಧಿಕಾರಿಯನ್ನು ಕೂಡಲೇ ಅಮಾನತ್ತು ಮಾಡಬೇಕು
ಶ್ರೀ ಭಗೀರಥ ಉಪ್ಪಾರ್ ಸಮಾಜದ ಗೌರವಾಧ್ಯಕ್ಷರಾದ ಎನ್ ಸ್ವಾಮಿ ನಾಯ್ಕೋಡಿ,
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ