Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂದಾದರೂ ದಾಲ್ಚಿನ್ನಿ ಚಹಾ ಟ್ರೈ ಮಾಡಿದ್ದೀರಾ? ಇಲ್ಲವಾದರೆ ಹೀಗೆ ಮಾಡಿ

Advertisement
ಚಹಾದಲ್ಲಿ ಅನೇಕ ವಿಧ. ಇದರಲ್ಲಿ ಕೆಲವು ಚಹಾಗಳು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿರುತ್ತದೆ. ಇಂತಹ ಆಯ್ಕೆಗಳ ಪಟ್ಟಿಯಲ್ಲಿ ದಾಲ್ಚಿನ್ನಿ ಚಹಾ ಕೂಡ ಸೇರಿಕೊಳ್ಳುತ್ತದೆ. ಇದು ರುಚಿ ನೀಡುವುದು ಮಾತ್ರವಲ್ಲ ಆರೋಗ್ಯ ಪ್ರಯೋಜನಗಳನ್ನು ಕೂಡ ನೀಡುತ್ತದೆ. ಇದು ಸಕ್ಕರೆಯನ್ನು ದೇಹಕ್ಕೆ ಪ್ರವೇಶಿಸದಂತೆ ನಿಯಂತ್ರಿಸುವುದರ ಜೊತೆಗೆ ಊಟದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಹಾಗಾದರೆ ಪ್ರತಿನಿತ್ಯ ದಾಲ್ಚಿನ್ನಿ ಚಹಾ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ಚಹಾ ಅಂದರೆ ಯಾರಿಗೆ ತಾನೇ ಇಷ್ಟವಿರುವುದಿಲ್ಲ ಹೇಳಿ, ಗ್ರೀನ್ ಟೀ, ಬ್ಲಾಕ್ ಟೀ ಹೀಗೆ ಚಹಾದಲ್ಲಿ ಅನೇಕ ವಿಧ. ಇದರಲ್ಲಿ ಕೆಲವು ಚಹಾಗಳು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿರುತ್ತದೆ. ಇಂತಹ ಆಯ್ಕೆಗಳ ಪಟ್ಟಿಯಲ್ಲಿ ದಾಲ್ಚಿನ್ನಿ ಚಹಾ ಕೂಡ ಸೇರಿಕೊಳ್ಳುತ್ತದೆ. ಇದು ರುಚಿ ನೀಡುವುದು ಮಾತ್ರವಲ್ಲ ಆರೋಗ್ಯ ಪ್ರಯೋಜನಗಳನ್ನು ಕೂಡ ನೀಡುತ್ತದೆ. ಇದು ಸಕ್ಕರೆಯನ್ನು ದೇಹಕ್ಕೆ ಪ್ರವೇಶಿಸದಂತೆ ನಿಯಂತ್ರಿಸುವುದರ ಜೊತೆಗೆ ಊಟದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಹಾಗಾದರೆ ಪ್ರತಿನಿತ್ಯ ದಾಲ್ಚಿನ್ನಿ ಚಹಾ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ದಾಲ್ಚಿನ್ನಿ ಚಹಾ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್ಗಳನ್ನು ಹೊಂದಿರುತ್ತದೆ. ಅವು ಚಯಾಪಚಯವನ್ನು ಸುಧಾರಿಸಲು ಮತ್ತು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ದಾಲ್ಚಿನ್ನಿಯಲ್ಲಿ ಜೈವಿಕ ಸಕ್ರಿಯ ಸಂಯುಕ್ತಗಳಿವೆ. ಸಂಶೋಧನೆಯ ಪ್ರಕಾರ, ದಾಲ್ಚಿನ್ನಿ ಇನ್ಸುಲಿನ್ ನಂತೆ ಕಾರ್ಯನಿರ್ವಹಿಸುತ್ತದೆ ಮತ್ತು ಗ್ಲುಕೋಸ್ ಅನ್ನು ಜೀವಕೋಶಗಳಿಗೆ ತ್ವರಿತವಾಗಿ ಸಾಗಿಸಲು ಸಹಾಯ ಮಾಡುತ್ತದೆ. ದಾಲ್ಚಿನ್ನಿ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಕೆಲಸ ಮಾಡುತ್ತದೆ. ವಿಶೇಷವಾಗಿ ಇನ್ಸುಲಿನ್ ಪ್ರತಿರೋಧ ಹೊಂದಿರುವ ಜನರಿಗೆ ಅಥವಾ ಟೈಪ್ -2 ಮಧುಮೇಹ ಹೊಂದಿರುವವರಿಗೆ ಸಹಾಯ ಮಾಡುತ್ತದೆ.

ಮಧುಮೇಹ ಇರುವವರಿಗೆ ಚಹಾ ಕುಡಿಯುವುದನ್ನು ನಿಲ್ಲಿಸಲು ಕಷ್ಟವಾದರೆ, ನೀವು ಅದರಲ್ಲಿ ಸಣ್ಣ ಬದಲಾವಣೆ ಮಾಡುವ ಮೂಲಕ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ದಾಲ್ಚಿನ್ನಿ ಚಹಾ ಸೇವನೆ ಮಾಡಬಹುದು.
ಚಹಾಕ್ಕೆ ದಾಲ್ಚಿನ್ನಿಯನ್ನು ಸೇರಿಸುವುದರಿಂದ ಗ್ಲೂಕೋಸ್ ನಿಧಾನವಾಗಿ ದೇಹವನ್ನು ಪ್ರವೇಶಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಯನ್ನು ತಡೆಯುತ್ತದೆ.

ದಾಲ್ಚಿನ್ನಿಯನ್ನು ದೀರ್ಘಕಾಲದ ವರೆಗೆ ಸೇವಿಸುವುದರಿಂದ ಉಪವಾಸದ ಸಮಯದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ