Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಸಿಲ್ದಾರ್ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ನಡೆದ

Advertisement
 ಮಾನ್ವಿ:-  ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ರಾಜು ಪೀರಂಗಿ ಮಾತನಾಡಲು ಪ್ರಾರಂಭಿಸಿದ್ದಂತೆ ಸಮುದಾಯದ ಮುಖಂಡರು ರಾಯಚೂರು ಲೋಕಸಭಾ ಕ್ಷೇತ್ರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲು ಕ್ಷೇತ್ರವಾಗಿದ್ದು,ನಮ್ಮ ಸಮುದಾಯದವರೇ ಆದ ಶಾಸಕರು ಸಂಸದರು ಆಯ್ಕೆಯಾಗಿದ್ದರು ಕೂಡ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ
ಸುಮಾರು 20 ವರ್ಷದಿಂದ ಬೇಡಿಕೆ ಇರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜರಾದರೂ



ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕೆ ಜನಪ್ರತಿನಿಧಿಗಳು ಮತ್ತು ಆಡಳಿತಾಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟದ ಎಚ್ಚರಿಕೆ ನೀಡಲಾಯಿತು.70 ರಿಂದ 80,000 ಜನಸಂಖ್ಯೆ ಇರುವ ಸಮಾಜಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಭವನ ಡಾ. ಅಂಬೇಡ್ಕರ್ ಭವನ ಡಾ. ಬಾಬುಜಗಜೀವನ್ ರಾಮ್ ಭವನ ಸೇರಿದಂತೆ ಒಂದು ಭವನ ಕೂಡ ನಿರ್ಮಾಣ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದು ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅಯ್ಯಪ್ಪ ಮ್ಯಾಕಲ್ ಮಾತನಾಡಿ ಎಸ್ ಸಿ ಎಸ್ ಟಿ ಅನುದಾನ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪೂರ್ವಭಾವಿ ಸಭೆಗೆ ಸಮಾಜದ ಮುಖಂಡರು ರಾಜ ಶಾಮ ಸುಂದರ ನಾಯಕ್ ಅಯ್ಯಪ್ಪ ಮ್ಯಾಕಲ್ ಹನುಮೇಶ ಸಾದಾಪುರ್ ನರಸಿಂಹ ನಾಯಕ್ ಕರಡಿಗುಡ್ಡ ಶಿವರಾಜ್ ನಾಯಕ್ ರಾಮಣ್ಣ ನಾಯಕ್ ಶರಣಬಸವ ನಾಯಕ್ ಜಾನೇಕಲ್ ಇನ್ನು ಹಲವಾರು ಸಮಾಜದ ಮುಖಂಡರು ಕುಂದು ಕೊರತೆಗಳ ಬಗ್ಗೆ ಮಾತನಾಡಿದರು

ತಹಶೀಲ್ದಾರ್ ರಾಜು ಪೀರಂಗಿ ಮಾತನಾಡಿ ಮುಂದಿನ ದಿನಗಳಲ್ಲಿ ಸಮಾಜದ ಕುಂದು ಕೊರತೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಅಕ್ಟೋಬರ್ 17ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಹಕಾರ ನೀಡುವಂತೆ ಕೋರಿದರು ಪೂರ್ವಭಾವಿ ಸಭೆಯಲ್ಲಿ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್ ಪರಿಶಿಷ್ಟ ಪಂಗಡ ಅಧಿಕಾರಿ ಮಹಾಲಿಂಗಪ್ಪ ಇಂಗಳದಾಳ್,ತಾಲೂಕ್,ಕಾರ್ಯನಿರ್ವಹಣಾಧಿಕಾರಿ
ಖಾಲಿದ ಅಹಮದ್ D.ಶರಣಪ್ಪ ಸೇರಿದಂತೆ ಇನ್ನಿತರು ಎಲ್ಲರೂ ಭಾಗಿಯಾಗಿದ್ದರು.

ವರದಿ :-ಶಿವ ತೇಜ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್