Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಕೇಂದ್ರ, ರಾಜ್ಯ ಸರ್ಕಾರಗಳ ಸವಲತ್ತು ಪಡೆದು ಕೊಳ್ಳಿ ಬೀದಿ ಬದಿ ವ್ಯಾಪಾರಿಗಳಿಗೆ ಸಲಹೆ - ಸಿ.ಇ ರಂಗಸ್ವಾಮಿ"

Advertisement
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸವಲತ್ತು ಪಡೆದು ಕೊಳ್ಳ ಬೇಕಾದರೆ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿ ಬಿಬಿಎಂಪಿ ಬೀದಿ ಬದಿ ವ್ಯಾಪಾರಿ ಕಾರ್ಡ್ ಕಡ್ಡಾಯ, ಆಧಾರ, ಪಡಿತರ ಚೀಟಿ, ಬ್ಯಾಂಕ್ ಬುಕ್ಕ್ , ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಈ ಎಲ್ಲಾ ದಾಖಲೆಗಳನ್ನು ಪ್ರತಿಯೋಬ್ಬ ಬೀದಿ ಬದಿ ವ್ಯಾಪಾರಿಗಳು ಹೊಂದಿರಬೇಕು ಎಂದು ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿ ಸಂಘದ ರಾಜ್ಯಾಧ್ಯಕ್ಷ ಸಿ.ಇ. ರಂಗಸ್ವಾಮಿ ಹೇಳಿದರು.


ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ಅಬ್ಬಿಗೆರೆಯಲ್ಲಿ ಕ್ಷೇತ್ರದ ಬೀದಿ ಬದಿ ವ್ಯಾಪಾರಿಗಳ ಸಂಘದ ಸಭೆಯನ್ನು ಅಬ್ಬಿಗೆರೆ ನೂತನ ಅಧ್ಯಕ್ಷ ಪ್ರಸನ್ನ ಅರಸು, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಿದ್ದರಾಜು ಹೆಗ್ಗನಹಳ್ಳಿ,ಉಪಾಧ್ಯಕ್ಷ ನಾಗಣ್ಣಾ ನಿವೃತ್ತ ಪೊಲೀಸ್, ರಾಜಗೋಪಾಲನಗರ ವಾರ್ಡಿನ ಅಧ್ಯಕ್ಷ ಜಗದೀಶ್ ಇವರುಗಳ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ವಲಯ ಅಧ್ಯಕ್ಷ ದೊಡ್ಡಯ್ಯ ಸರ್ವರಿಗೂ ಸ್ವಾಗತಿಸಿದರು.

ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಿದ್ದರಾಜು ಹೆಗ್ಗನಹಳ್ಳಿ ಮಾತನಾಡಿ ಬೀದಿ ಬದಿ ವ್ಯಾಪಾರಿಗಳ ಎಲ್ಲಾ ದಾಖಲೆಗಳನ್ನು ಇದ್ದನ್ನು ಬೇರೆ ರಾಜ್ಯದ ಜನರಿಗೆ ವ್ಯಾಪಾರ ಮಾಡಲು ಅವಕಾಶ ಇರುವುದಿಲ್ಲ ಎಂದು ಸಿದ್ದರಾಜು ಖಾರವಾಗಿ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಹೆಗ್ಗನಹಳ್ಳಿ ವಾರ್ಡಿನ ಅಧ್ಯಕ್ಷ ಮಹಮ್ಮದ್ ಸಿದ್ದಿಕ್, ತಿಪ್ಪೇಸ್ವಾಮಿ, ರಾಮ ಪ್ರಸಾದ್, ಮಂಜುನಾಥ್, ಧರ್ಮಣ್ಣ ನೆಲಗೆದರನಹಳ್ಳಿ, ಪುಷ್ಟಾಲತಾ,ಪ್ರೇಮಾಮ್ಮ, ನಾಗಮ್ಮ,ವಿಜಿ, ಬಿ ರಾಜೇಶ್ ಪ್ರಮಿಲಬಾನು, ಕಾವ್ಯ ಸೇರಿದಂತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಸದಸ್ಯರು ಮುಂತಾದವರು ಇದ್ದರು.

ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ