LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

"ಕೇಂದ್ರ, ರಾಜ್ಯ ಸರ್ಕಾರಗಳ ಸವಲತ್ತು ಪಡೆದು ಕೊಳ್ಳಿ ಬೀದಿ ಬದಿ ವ್ಯಾಪಾರಿಗಳಿಗೆ ಸಲಹೆ - ಸಿ.ಇ ರಂಗಸ್ವಾಮಿ"

Advertisement
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸವಲತ್ತು ಪಡೆದು ಕೊಳ್ಳ ಬೇಕಾದರೆ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿ ಬಿಬಿಎಂಪಿ ಬೀದಿ ಬದಿ ವ್ಯಾಪಾರಿ ಕಾರ್ಡ್ ಕಡ್ಡಾಯ, ಆಧಾರ, ಪಡಿತರ ಚೀಟಿ, ಬ್ಯಾಂಕ್ ಬುಕ್ಕ್ , ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಈ ಎಲ್ಲಾ ದಾಖಲೆಗಳನ್ನು ಪ್ರತಿಯೋಬ್ಬ ಬೀದಿ ಬದಿ ವ್ಯಾಪಾರಿಗಳು ಹೊಂದಿರಬೇಕು ಎಂದು ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿ ಸಂಘದ ರಾಜ್ಯಾಧ್ಯಕ್ಷ ಸಿ.ಇ. ರಂಗಸ್ವಾಮಿ ಹೇಳಿದರು.


ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ಅಬ್ಬಿಗೆರೆಯಲ್ಲಿ ಕ್ಷೇತ್ರದ ಬೀದಿ ಬದಿ ವ್ಯಾಪಾರಿಗಳ ಸಂಘದ ಸಭೆಯನ್ನು ಅಬ್ಬಿಗೆರೆ ನೂತನ ಅಧ್ಯಕ್ಷ ಪ್ರಸನ್ನ ಅರಸು, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಿದ್ದರಾಜು ಹೆಗ್ಗನಹಳ್ಳಿ,ಉಪಾಧ್ಯಕ್ಷ ನಾಗಣ್ಣಾ ನಿವೃತ್ತ ಪೊಲೀಸ್, ರಾಜಗೋಪಾಲನಗರ ವಾರ್ಡಿನ ಅಧ್ಯಕ್ಷ ಜಗದೀಶ್ ಇವರುಗಳ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ವಲಯ ಅಧ್ಯಕ್ಷ ದೊಡ್ಡಯ್ಯ ಸರ್ವರಿಗೂ ಸ್ವಾಗತಿಸಿದರು.

ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಿದ್ದರಾಜು ಹೆಗ್ಗನಹಳ್ಳಿ ಮಾತನಾಡಿ ಬೀದಿ ಬದಿ ವ್ಯಾಪಾರಿಗಳ ಎಲ್ಲಾ ದಾಖಲೆಗಳನ್ನು ಇದ್ದನ್ನು ಬೇರೆ ರಾಜ್ಯದ ಜನರಿಗೆ ವ್ಯಾಪಾರ ಮಾಡಲು ಅವಕಾಶ ಇರುವುದಿಲ್ಲ ಎಂದು ಸಿದ್ದರಾಜು ಖಾರವಾಗಿ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಹೆಗ್ಗನಹಳ್ಳಿ ವಾರ್ಡಿನ ಅಧ್ಯಕ್ಷ ಮಹಮ್ಮದ್ ಸಿದ್ದಿಕ್, ತಿಪ್ಪೇಸ್ವಾಮಿ, ರಾಮ ಪ್ರಸಾದ್, ಮಂಜುನಾಥ್, ಧರ್ಮಣ್ಣ ನೆಲಗೆದರನಹಳ್ಳಿ, ಪುಷ್ಟಾಲತಾ,ಪ್ರೇಮಾಮ್ಮ, ನಾಗಮ್ಮ,ವಿಜಿ, ಬಿ ರಾಜೇಶ್ ಪ್ರಮಿಲಬಾನು, ಕಾವ್ಯ ಸೇರಿದಂತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಸದಸ್ಯರು ಮುಂತಾದವರು ಇದ್ದರು.

ವರದಿ: ಅಯ್ಯಣ್ಣ ಮಾಸ್ಟರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್