Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ್ ಗೆ ಜೈಲೂಟವೇ ಗತಿ : ವಿಚಾರಣೆ ಮುಂದೂಡಿದ ಹೈಕೋರ್ಟ್ 

Advertisement
ಬೆಂಗಳೂರು : ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. ಅವರು ಜೈಲೂಟ ಬೇಡ. ಮನೆಯೂಟ ಬೇಕು ಅಂತ ಸಲ್ಲಿಸಿದ್ದಂತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 20 ಕ್ಕೆ ಮುಂದೂಡಿದೆ. ಹೀಗಾಗಿ ನಟ ದರ್ಶನ್ ಗೆ ಜೈಲು ಊಟವೇ ಗತಿ ಎನ್ನುವಂತೆ ಆಗಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವಂತ ನಟ ದರ್ಶನ್ ಅವರು, ತಮಗೆ ಜೈಲೂಟ ಬೇಡ, ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೇ ಹೈಕೋರ್ಟ್ ವಾದ- ಪ್ರತಿವಾದವನ್ನು ಆಲಿಸಿದ್ದು, ವಿಚಾರಣೆಯನ್ನು ಆಗಸ್ಟ್ 20 ಕ್ಕೆ ಮುಂದೂಡಿದೆ.

ಅಂದಹಾಗೇ ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಓದೋದಕ್ಕೆ ಪುಸ್ತಕ, ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವರನ್ನು ಕೋರಿದ್ದರು.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವಂತ ನಟ ದರ್ಶನ್ ಅವರು, ತಮಗೆ ಜೈಲೂಟ ಬೇಡ, ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೇ ಹೈಕೋರ್ಟ್ ವಾದ- ಪ್ರತಿವಾದವನ್ನು ಆಲಿಸಿದ್ದು, ವಿಚಾರಣೆಯನ್ನು ಆಗಸ್ಟ್ 20 ಕ್ಕೆ ಮುಂದೂಡಿದೆ.

ಅಂದಹಾಗೇ ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಓದೋದಕ್ಕೆ ಪುಸ್ತಕ, ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವರನ್ನು ಕೋರಿದ್ದರು.

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ