Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ 

Advertisement

ಬೆಂಗಳೂರು: ಕೋಮುಗಲಭೆ ಪ್ರಕರಣಗಳು ಸೇರಿದಂತೆ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನಕ್ಕೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ.

52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು 2026ರ ಮೇ 27ರಂದು ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಅಧಿಕೃತವಾಗಿ ವಾಪಸ್ ಪಡೆಯಲು ತೀರ್ಮಾನಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. ಆದರೆ 2026 ಮೇ 27ರ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕೋಮುಗಲಭೆ ಆರೋಪಿಗಳ ಪರ ಯು.ಟಿ.ಖಾದರ್ ಶಿಫಾರಸು ಆರೋಪ ಸಂಬಂಧ ಯು.ಟಿ.ಖಾದರ್​ಗೆ ನೋಟಿಸ್ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಗೃಹ ಇಲಾಖೆ ಮತ್ತು ಅಭಿಯೋಜನೆ ಇಲಾಖೆಗೆ ನೋಟಿಸ್ ನೀಡಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಎಂ, ಸಿಎಂ ಹಾಗೂ ಸಚಿವರು 30 ದಿನ ನ್ಯಾಯಾಂಗ ಬಂಧನದಲ್ಲಿದ್ದರೆ ಅಧಿಕಾರದಿಂದ ವಜಾ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ರೈತರ ಸಮಸ್ಯೆಗಳಿಗೆ ಸುದ್ದಿ ಮೂಲಕ ಸಹಕಾರ:ಸಂಜೀವಕುಮಾರ ಜುನ್ನಾಬಾಗೇಪಲ್ಲಿ ತಾಲ್ಲೂಕು ಕಂಚೀಪುರಂ ಸೀರೆ ವ್ಯಾಪಾರಿಯ ತೆಲುಗು ಬ್ಯಾನರ್ ಕರವೇ ಕಾರ್ಯಕರ್ತರಿಂದ ಚಿಂದಿ ಚಿಂದಿ ಏಷ್ಯಾ ಇಂಟರ್ ನ್ಯಾಷನಲ್  ಕಲ್ಚರ್ ಅಕಾಡೆಮಿ ಯುನಿವರ್ಸಿಟಿಯಿಂದ  ಕಾಳೇಗೌಡರಿಗೆ, ಚೆನ್ನಕೇಶವ ಗೌರವ ಡಾಕ್ಟರೇಟ್ ಪದವಿಗೆ ಅಭಿನಂದಿಸಿದ : ಚಿಂತಕ ಡಾ.  ಸಂಗನ ಬಸಪ್ಪ ಬಿರಾದಾರ್ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ : 8 ಜನ ಅರೆಸ್ಟ್ ರಾಯಚೂರು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಕೆಆರ್‌ಎಸ್‌ ಆಗ್ರಹ!ಶಾಸಕ ವಿಜಯಾನಂದ ಕಾಶಪ್ಪನವರ 55.ನೇ ಹುಟ್ಟು ಹಬ್ಬ  ಪ್ರಯುಕ್ತ ವಿದ್ಯಾರ್ಥಿಗಳಿಗೆ  55 ಸಸಿಗಳ ಕೊಡುಗೆಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಘೋರ ದುರಂತ : 7 ಕಾರ್ಮಿಕರು ಸ್ಥಳದಲ್ಲೇ ಸಾವುವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೇಕರಿ ಭಸ್ಮ