Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಪ್ರವೀಣ್ ಭಾಯ್ ತೊಗಾಡಿಯಾ ಅವರಿಂದ ಬೆಂಗಳೂರಿನಲ್ಲಿ ಹಿಂದೂ ರಾಷ್ಟ್ರ ನಿಧಿ ಸಂಗ್ರಹ"

Advertisement
ಬೆಂಗಳೂರು : -ಅಖಿಲ ಭಾರತದ ಹಿಂದೂಗಳ ಕ್ಷೇಮಕ್ಕಾಗಿ ಹಿಂದೂ ರಕ್ಷಾ ನಿಧಿ ಸಂಗ್ರಹಿಸುವ ಅಭಿಯಾನವನ್ನು ಆರಂಭಿಸಿದ್ದೇವೆ. ಹಾಗೆಯೇ ರಾಷ್ಟ್ರಾದ್ಯಂತ ಹನುಮಾನ್ ಚಾಲಿಸಾ ಕೇಂದ್ರಗಳನ್ನು ತೆರೆಯುವ ಕಾರ್ಯಕ್ರಮ ಆರಂಭವಾಗಿದೆ.

ಹಿಂದೂಗಳ ರಕ್ಷಣೆಗೆ ನಾವು ಸದಾ ಸಿದ್ದರಿದ್ದೇವೆ', ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣ್ ಭಾಯಿ ತೊಗಾಡಿಯಾ ಹೇಳಿದರು



ಬೆಂಗಳೂರಿನ ಪ್ರವಾಸದಲ್ಲಿರುವ ಅವರು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಹಿಂದೂ ರಕ್ಷಾ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ದಾನಿಗಳ ಮನೆಗೆ ಭೇಟಿ ನೀಡುವ ವೇಳೆ ವಿದ್ಯಾರಣ್ಯಪುರದಲ್ಲಿರುವ ಕಾಟಿ ಸಮಾಜದ ಅಧ್ಯಕ್ಷ ಜವರಿಲಾಲ್ ಮತ್ತು ಸಹೋದರ ಮಹೇಂದ್ರ ಲಾಲ್ ಇವರ ಸ್ವಗ್ರಹಕ್ಕೆ ಭೇಟಿ ನೀಡಿ ರಕ್ಷಾ ನಿಧಿಗೆ ನಿಧಿ ಸಂಗ್ರಹಿಸಿ ಅವರು ಮಾತನಾಡಿದರು.





ಈ ಸಂದರ್ಭದಲ್ಲಿ ಹಿಂದೂ ಹೆಲ್ಪ್ ಲೈನ್ ಖಜಾಂಚಿ ವಿಜಯ್ ರೆಡ್ಡಿ, ಅಂತರಾಷ್ಟ್ರೀಯ ಹಿಂದೂ ಪರಿಷತ್ ನ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ವಿ ಆನಂದ್, ನಾರಾಯಣ ಲಾಲ್, ವಿಶ್ವ ಹಿಂದೂ ಪರಿಷತ್ ಹಿರಿಯ ಮುತ್ಸದ್ದಿ ರಮೇಶ್ ಜೀ, ಬೆಂಗಳೂರು ಜಿಲ್ಲಾಧ್ಯಕ್ಷ ಸೌಂದರ್ ರಾಜನ್, ಹಿಂದೂ ಮುಖಂಡರುಗಳಾದ ಪ್ರಕಾಶ್, ಮುನಿರಾಜು, ಗೋವಿಂದ್, ಶಂಕರ್, ಆರ್ ಎಸ್ಎಸ್ ಮುಖಂಡ ಶ್ರೀನಿವಾಸ್ ರಾವ್,ಕನ್ನಡ ಸೇನೆ ಉಪಾಧ್ಯಕ್ಷ ದೀಪಕ್ ಎಂ,ಮಾರೆಪ್ಪನ ಪಾಳ್ಯ, ಹಿಂದೂ ಸಂಘಟನೆಗಳ ಮಹಿಳಾ ಮುಖ್ಯಸ್ಥೆ ಲತಾ,ಭೀಮ ಸಂದೇಶ ಪತ್ರಿಕೆಯ ಸಂಪಾದಕ ವೈ ಜಿ ನರಸಿಂಹಮೂರ್ತಿ, ಕರ್ನಾಟಕ ನ್ಯೂಸ್ ಪ್ರೆಸ್ ಕ್ಲಬ್ ಅಧ್ಯಕ್ಷ ಅಯ್ಯಣ್ಣ ಮಾಸ್ಟರ್, ಪತ್ರಕರ್ತ ಗೋಪಿ ಸೇರಿದಂತೆ ಅಂತರಾಷ್ಟ್ರೀಯ ಹಿಂದೂ ಪರಿಷತ್ ರಾಷ್ಟ್ರೀಯ ಬಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಕಾಟಿ ಸಮಾಜದ ಮುಖಂಡರು ಮಹಿಳೆಯರು ಮುಂತಾದವರು ಇದ್ದರು.

 

ವರದಿ:- ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ