
ಈ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ರಾಜ್ಯ ರೈತ ಸಂಘದಿಂದ ರೈಲ್ವೆ ಇಲಾಖೆಯ ಪರಿಹಾರದ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಂದಾಯ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ವಿತರಣೆ ಮಾಡಲಾಯಿತು.
ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಬಾಬಾ ಸಾಹೇಬ್ ಪಾಟೀಲ್ ಮಾತನಾಡಿದರು. ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಬಸವರಾಜು

