Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾತೃ ಇಲಾಖೆಯ ಸೇವೆಗಾಗಿ ಮುಖ್ಯಮಂತ್ರಿಯಿಂದ ಗೌರವ

Advertisement
ಇಲಕಲ್: ಇಲಕಲ್ ಇಲ್ಲಿನ ನಿವೃತ್ತ ಉಪನ್ಯಾಸಕ ರಾಮನಗೌಡ ಸಂದಿಮನಿ ಅವರ ಸುಪುತ್ರರಿಯಾದ ಐಶ್ವರ್ಯ ಗೌಡರ (ಸಂದಿಮನಿ) ಕುಶಾಲನಗರದ ತರಬೇತಿ ಕೇಂದ್ರ ದಲ್ಲಿ 2019 ರಿಂದ 2024 ರ ವರೆಗೆ ಅರಣ್ಯ ಇಲಾಖೆಯಲ್ಲಿ ಕಾರ್ಯದಕ್ಷತೆಯಿಂದ ಕಾರ್ಯನಿರ್ವಹಿಸಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳನ್ನು ಇಲಾಖೆಯಲ್ಲಿ ಕಾರ್ಯನಿಷ್ಠೆಯಿಂದ ಕೆಲಸ ನಿರ್ವಹಿಸುವಂತೆ ತಯಾರಿಸಿ ರೈಫಲ್ ತರಬೇತಿ, ಶಸ್ತ್ರಾಸ್ತ್ರ ನಿರ್ವಹಣೆ, ಕ್ಯಾನ್ವೊಕೇಶನ್ ಪರೇಡಗೆ, ನಿಖರವಾದ ಮಾರ್ಗದರ್ಶನ ನೀಡಿ ಉತ್ತಮ ಕಾರ್ಯಧ್ಯಕ್ಷತೆ ದಾಖಲಿಸಿ ಸಮಯ ಪಾಲನೆ ಮತ್ತು ಪ್ರಾಮಾಣಿಕತೆಯಿಂದ ಮಾತೃ ಇಲಾಖೆಯ ಕಾರ್ಯನಿರ್ವಹಿಸಿ ಪುರುಷ ಸಿಬ್ಬಂದಿಗೂ ಕಮ್ಮಿ ಇಲ್ಲದಂತೆ ತರಬೇತಿಯಲ್ಲಿ ಸುಮಾರು 5 ವರ್ಷಗಳ ಕಾಲ ಕರ್ತವ್ಯ ನಿಷ್ಠೆ ಸಮಯ ಪಾಲನೆ ತರಬೇತಿಯ ವಿದ್ಯಾರ್ಥಿಗಳಿಗೆ ರೋಡ್ ಮಾಡಲ್ ಆಗಿ ಕಾರ್ಯ ನಿರ್ವಹಿಸಿ ಸೇವೆ ಸಲ್ಲಿಸಿದ ಕುಮಾರಿ ಐಶ್ವರ್ಯ ಗೌಡರ(ಸಂದಿಮನಿ) ಅವರಿಗೆ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು ಕಾರ್ಯದಕ್ಷತೆ ಕಾರ್ಯಕ್ಷಮತೆ ಮತ್ತು ತರಬೇತಿಯಲ್ಲಿನ ಸಾಧನೆ ಸ್ಯ್ಲಾಗನಿಯ ಸೇವೆಗಾಗಿ ಗೌರವ ಸನ್ಮಾನ ಸಲ್ಲಿಸಿದ್ದು ನಮಗೆ ತುಂಬ ಸಂತೋಷವಾಗಿದೆ ಎಂದು ಸಾಧಕೀಯ ತಂದೆ-ತಾಯಿಗಳು ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮ ಮಗಳು ಇಲಾಖೆಯ ಜವಾಬ್ದಾರಿಯುತ ಕಾರ್ಯ ನಿರ್ವಹಿಸಿದ ಐಶ್ವರ್ಯಗೆ ಕೃತಜ್ಞತೆ ಸಲ್ಲಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ