Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮದಲ್ಲಿ ಮಹಿಳಾ ಸಂಘಟನೆಗಳಿಂದ ಸನ್ಮಾನ.

Advertisement
ಬಾಗಲಕೋಟೆ :-ಭಾರತ ಸರಕಾರದಿಂದ ಟೆಲಿಕಾಂ ಮತ್ತು ಪ್ರಸಾರ ಸಚಿವಲಯದ ಬೆಳಗಾವಿ ವಿಭಾಗದ ಬಾಗಲಕೋಟೆ ವಿಭಾಗದ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ವೀರಣ್ಣ. ಎನ್. ಸಾತಣ್ಣವರ ನೇಮಕಕ್ಕೆ ಗ್ರಾಮದಲ್ಲಿ ಮಹಿಳಾ ಸಂಘಟನೆಗಳಿಂದ ಸನ್ಮಾನ.

ಭಾರತ ಸರಕಾರದಿಂದ ಟೆಲಿಕಾಂ ಮತ್ತು ಪ್ರಸಾರ ಸಚಿವಲಯದ ಬೆಳಗಾವಿ ವಿಭಾಗದ( ಬಾಗಲಕೋಟೆ, ಬೆಳಗಾವಿ, ವಿಜಯಪುರ) ಬಾಗಲಕೋಟೆ ವಿಭಾಗದ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಬಾದಾಮಿ ತಾಲೂಕಿನ ಸ್ವಾತಂತ್ರ ಹೋರಾಟಗಾರರ ಹಾಗೂ ಯೋಧರ ಗ್ರಾಮ ಚೊಳಚಗುಡ್ಡ ಗ್ರಾಮದ ಸಮಾಜ ಸೇವಕ ಕಾಯಕಯೋಗಿ ವೀರಣ್ಣ. ಎನ್. ಸಾತಣ್ಣವರ ನೇಮಕವಾಗಿದ್ದಾರೆ.

ಸಮಾಜ ಸೇವಕ ಶ್ರೀ ವೀರಣ್ಣ. ಎನ್ ಸಾತಣ್ಣವರ ತೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದು ಚೊಳಚಗುಡ್ಡ ಗ್ರಾಮದವರಿಗೆ ಸಂತಸ ತಂದಿದೆ. ಗ್ರಾಮದ ಮಹಿಳಾ ಸಂಘದಿಂದ ಶ್ರೀ ಕೊರೆಪ್ಪಜ್ಜನ ಸಮುದಾಯ ಭವನದಲ್ಲಿ ವೀರಣ್ಣ. ಎನ್. ಸಾತಣ್ಣವರ ದಂಪತಿಗಳಿಗೆ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನ ಮಾಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಚೊಳಚಗುಡ್ಡ ಗ್ರಾಮದ ಮಹಿಳಾ ಸಂಘಗಳ ಮಹಿಳೆಯರು ಸನ್ಮಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವೀರಣ್ಣ. ಎನ್. ಸಾತಣ್ಣವರ ದಂಪತಿಗಳನ್ನು ಸನ್ಮಾನ ಮಾಡಿ ಗೌರವಿಸಿದರು.

ವರದಿ:- ರಾಜೇಶ್. ಎಸ್. ದೇಸಾಯಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ