Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಟ್ಟು ಹಬ್ಬಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳನ್ನು  ಕರೆದೊಯ್ದು ಮೋಜು-ಮಸ್ತಿ : ನೋಟಿಸ್ ಜಾರಿ

Advertisement
ವಿಜಯಪುರ: ಹುಟ್ಟು ಹಬ್ಬಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್, ಅಡುಗೆ ಕೆಲಸದವಳಿಗೆ ನೋಟಿಸ್ ನೀಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕರು ವಾರ್ಡನ್ ಹಾಗೂ ಅಡುಗೆ ಕೆಲಸದಾಕೆಗೆ ನೋಟಿಸ್ ನೀಡಲಾಗಿದೆ.

ನಗರದ ರಾಜಕುಮಾರ್ ಲೇಔಟ್ ನಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನ ವಾರ್ಡನ್ ಶಕುಂತಲಾ ರಜಪೂತ್, ಯಾವುದೇ ಅನುಮತಿ ಪಡೆಯದೇ ಅಲ್ಲಿನ ವಿದ್ಯಾರ್ಥಿಗಳನ್ನು ಹುಟ್ಟುಹಬ್ಬದ ಪಾರ್ಟಿಗೆಂದು ಹೋಟೆಲ್ ಗೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆ ಮೋಜು-ಮಸ್ತಿ ಮಾಡಿದ್ದಾರೆ. ಈ ಮೂಲಕ ಹಾಸ್ಟೆಲ್ ನಿಯಮ ಉಲ್ಲಂಘಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಹಾಸ್ಟೆಲ್ ವಾರ್ಡನ್ ಶಕುಂತಲಾ ಹಾಗೂ ಅಡುಗೆ ಕೆಲಸದ ರಿಜ್ವಾನ್ ಮುಲ್ಲಾ ಅವರಿಗೆ ನೋಟಿಸ್ ನೀಡಿದ್ದಾರೆ. ಅಡುಗೆ ಕೆಲಸದವಳು ಈ ಹಿಂದೆ ಇಂಡಿ ತಾಲೂಕಿನ ವಸತಿ ನಿಲಯದಲ್ಲಿಯೂ ಈ ರೀತಿ ಬರ್ತ್ ಡೇ ಪಾರ್ಟಿ ಮಾಡಿ ಅಮಾನತುಗೊಂಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್