Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಂಡರ್ ಗಾಗಿ ಗೃಹಕರ ಪರದಾಟ

Advertisement
ಸಿಂಧನೂರು: ನಗರದ ಶ್ರೀ ವಳಬಳ್ಳಾರಿ ಚನ್ನ ಬಸವೇಶ್ವರ ಗ್ಯಾಸ್ ಏಜೆನ್ಸಿ ಮುಂದೆ ಗ್ಯಾಸ್ ಕೊಂಡುಕೊಳ್ಳಲು ಗ್ರಾಹಕರು ಸರತಿ ಸಾಲಿನಲ್ಲಿ ನಿಂತರೂ ಕೂಡ ದೊರಕದ ಗ್ಯಾಸ್, ಟೋಕನ್ ಸಿಸ್ಟಮ್ ಅಳವಡಿಸಿ ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಹಕರು ರವಿಕುಮಾರ್ ಜವಳಗೇರಾ ಒತ್ತಾಯಿಸದ್ದಾರೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಎಫೆಕ್ಟ್ ಅನಿಲದ ತೀವ್ರ ಅಭಾವ ಸೃಷ್ಟಿ ಆಗಿದ್ದು, ಸರಕಾರವು ಅಗತ್ಯ ಸೇವೆ ಗಳಿಗೆ ಹೊರತು ಪಡಿಸಿ ಉಳಿದ ಕಡೆ ಗ್ಯಾಸ್ ವಿತರಣೆಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಸರ್ಕಾರವು ಎಷ್ಟೇ ನಿಯಮಗಳು ಜಾರಿಗೆ ತಂದರು ಗ್ರಾಹಕರು ಗ್ಯಾಸ್ ಕೊಂಡುಕೊಳ್ಳಲು ಸರತಿ ಸಾಲಿನ ವಾರನುಗಟ್ಟಲೆ ನಿಂತರು ಕೂಡ ದೊರಕದ ಪರಿಸ್ಥಿತಿ ನಿರ್ಮಾಣವಾಗಿರುವುದು ಶ್ರೀ ವಳಬಳ್ಳಾರಿ ಚನ್ನ ಬಸವೇಶ್ವರ ಗ್ಯಾಸ್ ಏಜೆನ್ಸಿ ಮುಂದೆ ಗುರುವಾರ ಕಂಡು ಬಂದಿದೆ. ನಾವು ಬೆಳಗ್ಗೆ 4 ಗಂಟೆಗೆ ಬರುತ್ತವೆ ಇಂದಿಗೆ ನಾಲ್ಕು ದಿನ ಆಗಿದೆ ಆದರೆ ನಮಗೆ ಗ್ಯಾಸ್ ಸಿಗುತ್ತಿಲ್ಲ. ಕೂಡಲೇ ಟೋಕನ್ ಸಿಸ್ಟಮ್ ಗೆ ಜಾರಿಗೆ ತರುವ ಮೂಲಕ ಎಲ್ಲರಿಗೂ ಗ್ಯಾಸ್ ದೊರಕುವ ರೀತಿಯಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.



ವರದಿ: ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್