LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಲಿಂಡರ್ ಗಾಗಿ ಗೃಹಕರ ಪರದಾಟ

Advertisement
ಸಿಂಧನೂರು: ನಗರದ ಶ್ರೀ ವಳಬಳ್ಳಾರಿ ಚನ್ನ ಬಸವೇಶ್ವರ ಗ್ಯಾಸ್ ಏಜೆನ್ಸಿ ಮುಂದೆ ಗ್ಯಾಸ್ ಕೊಂಡುಕೊಳ್ಳಲು ಗ್ರಾಹಕರು ಸರತಿ ಸಾಲಿನಲ್ಲಿ ನಿಂತರೂ ಕೂಡ ದೊರಕದ ಗ್ಯಾಸ್, ಟೋಕನ್ ಸಿಸ್ಟಮ್ ಅಳವಡಿಸಿ ಗ್ರಾಹಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಹಕರು ರವಿಕುಮಾರ್ ಜವಳಗೇರಾ ಒತ್ತಾಯಿಸದ್ದಾರೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಎಫೆಕ್ಟ್ ಅನಿಲದ ತೀವ್ರ ಅಭಾವ ಸೃಷ್ಟಿ ಆಗಿದ್ದು, ಸರಕಾರವು ಅಗತ್ಯ ಸೇವೆ ಗಳಿಗೆ ಹೊರತು ಪಡಿಸಿ ಉಳಿದ ಕಡೆ ಗ್ಯಾಸ್ ವಿತರಣೆಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಸರ್ಕಾರವು ಎಷ್ಟೇ ನಿಯಮಗಳು ಜಾರಿಗೆ ತಂದರು ಗ್ರಾಹಕರು ಗ್ಯಾಸ್ ಕೊಂಡುಕೊಳ್ಳಲು ಸರತಿ ಸಾಲಿನ ವಾರನುಗಟ್ಟಲೆ ನಿಂತರು ಕೂಡ ದೊರಕದ ಪರಿಸ್ಥಿತಿ ನಿರ್ಮಾಣವಾಗಿರುವುದು ಶ್ರೀ ವಳಬಳ್ಳಾರಿ ಚನ್ನ ಬಸವೇಶ್ವರ ಗ್ಯಾಸ್ ಏಜೆನ್ಸಿ ಮುಂದೆ ಗುರುವಾರ ಕಂಡು ಬಂದಿದೆ. ನಾವು ಬೆಳಗ್ಗೆ 4 ಗಂಟೆಗೆ ಬರುತ್ತವೆ ಇಂದಿಗೆ ನಾಲ್ಕು ದಿನ ಆಗಿದೆ ಆದರೆ ನಮಗೆ ಗ್ಯಾಸ್ ಸಿಗುತ್ತಿಲ್ಲ. ಕೂಡಲೇ ಟೋಕನ್ ಸಿಸ್ಟಮ್ ಗೆ ಜಾರಿಗೆ ತರುವ ಮೂಲಕ ಎಲ್ಲರಿಗೂ ಗ್ಯಾಸ್ ದೊರಕುವ ರೀತಿಯಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.



ವರದಿ: ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ