Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಸಂಸ್ಕಾರ ಶಿಕ್ಷಣ ಸಂಸ್ಥೆ ಗಣರಾಜ್ಯೋತ್ಸವ ಆಚರಣೆ

Advertisement
ಹುಬ್ಬಳ್ಳಿ: ಮುರಾರ್ಜಿ ನಗರ್ ಗೋಕುಲ್ ರೋಡ್, ಹುಬ್ಬಳ್ಳಿಯಲ್ಲಿ ಇಂದು ನಡೆದ ೭೭ ರ ಗಣರಾಜ್ಯೋತ್ಸವ ಅಂಗವಾಗಿ ಸಂಸ್ಕಾರ ಶಿಕ್ಷಣ ಸಂಸ್ಥೆಯಿಂದ ಇಂದು ಆಚರಿಸಲಾಯಿತು. ಮಕ್ಕಳಿಗೆ ಗಾಂಧೀಜಿ ಅಂಬೇಡ್ಕರ್ ಸಂಗೊಳ್ಳಿ ರಾಯಣ್ಣ ಕಿತ್ತೂರು ರಾಣಿ ಚೆನ್ನಮ್ಮ ವಿವಿಧ ಗಣ್ಯರ, ದೇಶ ಆಳಿದ ರಾಜರ ಹಾಗೂ ಸ್ವಾತಂತ್ರದಲ್ಲಿ ಭಾಗವಹಿಸಿದವರ ವೇಷ ಭೂಷಣ ದಿಂದ ಅಲಂಕಾರ ಮಾಡಿ ಕಾರ್ಯಕ್ರಮಕ್ಕೆ ಮೆರಗನ್ನು ಹೆಚ್ಚಿಸಿತ್ತು. ಮಕ್ಕಳ ಭಾಷಣ ಪಾಲಕರಿಗೂ ಖುಷಿ ಹೆಚ್ಚುವಂತಿತ್ತು ಇದೇ ಸಂದರ್ಭದಲ್ಲಿ ಮಕ್ಕಳಿಗೆ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿ ತಿಳಿಸಿಕೊಡಲಾಯಿತು ಮಹನೀಯರು ಯಾರ್ಯಾರು ಭಾಗವಹಿಸಿದ್ದರು ಇವರ ವೇಷಭೂಷಣದ ಅರ್ಥ ವನ್ನು ಹೆಡ್ ಮಾಸ್ಟರ್ ರೇಣುಕಾ ಇರಕಲ್ ಅವರು ತಿಳಿಸಿದರು.



ವರದಿ :ಗುರುರಾಜ ಹಂಚಾಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ