Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ

Advertisement
      ----------------------------------------------------------------------ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ
ಚಿಕ್ಕೋಡಿ:ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಗೊಂಡ ಅಪರೇಶನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ‌ ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ‌ ಜರುಗಿತು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-10-at-9.10.19-PM-1.mp4"][/video]

ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ, ಭಾರತಾಂಬೆ ಭಾವಚಿತ್ರಕ್ಕೆ ಸ್ಥಳೀಯ ವಿರೂಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಆರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಿದರು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-10-at-9.10.19-PM.mp4"][/video]

ರ್ಯಾಲಿಯಲ್ಲಿ ಭಾಗವಹಿಸಿದ್ದ ಜನರು ''ಭಾರತ್ ಮಾತಾ ಕಿ ಜೈ, ಜೈ ಜವಾನ್ ಜೈ ಕಿಸಾನ್, ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ'' ಸೇರಿದಂತೆ ವಿವಿಧ ಘೋಷಣೆ ಕೂಗಿದರು. ಸುಮಾರು 900 ಮೀಟರ್ ಉದ್ದದ ತ್ರಿವರ್ಣ ಧ್ವಜ ಗಮನ ಸೆಳೆಯಿತು.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-10-at-9.10.18-PM.mp4"][/video]

ಜೊಲ್ಲೆ ಗ್ರುಪ್ ನ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ‌ ಜೊಲ್ಲೆಯವರ ಮಾರ್ಗದರ್ಶನದಲ್ಲಿ ಆಪರೇಷನ್ ಸಿಂಧೂರ ಸ್ಮರಣಾರ್ಥ ನಗರದಲ್ಲಿ ಸ್ಥಾರಕ ನಿರ್ಮಿಸಲಾಗುವುದು. ನಗರಸಭೆಯು ಸೈನಿಕರ ಸ್ಮಾರಕಕ್ಕಾಗಿ ಭೂಮಿ ಅನುಮೋದಿಸಿದೆ,'' ಎಂದರು.

ಯಾತ್ರೆಯು ಪ್ರಮುಖ ಬೀದಿಗಳಲ್ಲಿ ಸಾಗಿ ಛತ್ರಪತಿ ಶಿವಾಜಿ ಮಹಾರಾಜ ವೃತ್ತಕ್ಕೆ ತಲುಪಿ ಕೊನೆಗೊಂಡಿತು. ತಹಸೀಲ್ದಾರ್ ಮುಜಪರ್ ಬಳಿಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ತಳವಾರ, ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ, ಉಪಾಧ್ಯಕ್ಷ ಪವನಕುಮಾರ ಪಾಟೀಲ, ನಿರ್ದೇಶಕರು, ನಗರಸಭೆ ಸದಸ್ಯರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ